ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು


Team Udayavani, Jan 18, 2021, 7:06 PM IST

A terrible road accident

ಗಂಗಾವತಿ: ಬಸ್ ಹಾಗೂ ಸ್ಕೂಟಿ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಬೈಕಿನಲ್ಲಿದ್ದ ತಂದೆ ಮಗ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಜಂಗಮರಕಲ್ಗುಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತಪಟ್ಟವರನ್ನು ಗಂಗಾವತಿ ಜಯನಗರ ಗುಡ್ಡದಕ್ಯಾಂಪಿ ಹನುಮಂತ ನಾಯಕ(32), ಮತ್ತು ಪವನ ಅಲಿಯಾಸ್ ಪ್ರವೀಣಕುಮಾರ ಎಂದು ಗುರುತಿಸಲಾಗಿದೆ.

ಜಂಗಮರಕಲ್ಗುಡಿ ಗ್ರಾಮದಲ್ಲಿದ್ದ ಸಂಬಂಧಿಕರನ್ನು ಮಾತನಾಡಿಸಿ ಸ್ಕೂಟಿಯಲ್ಲಿ ಗಂಗಾವತಿಗೆ ಬರುವ ಸಂದರ್ಭದಲ್ಲಿ ಹುಬ್ಬಳ್ಳಿ ಸಿಂಧನೂರು ಮಾರ್ಗವಾಗಿ ಚಲಿಸುವ ಸಿಂಧನೂರು ಘಟಕದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು, ಬಸ್ಸಿನ ಮುಂದಿನ ಚಕ್ರದಲ್ಲಿ ಸ್ಕೂಟಿ ಹಾಗೂ ಮಗು ಸಿಕ್ಕಿಹಾಕಿಕೊಂಡಿದ್ದರೆ, ಸ್ಪಲ್ಪ ದೂರದಲ್ಲಿ ಮೃತ ಹನುಮಂತ ನಾಯಕ ಅವರ ದೇಹ ಬಿದ್ದಿರುವುದು ಕಂಡು ಬಂದಿದೆ.

ಇದನ್ನೂ ಓದಿ:ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ಈ ಸಂದರ್ಭದಲ್ಲಿ  ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ತಮ್ಮ ವಾಹನ ನಿಲ್ಲಿಸಿ ಪೊಲೀಸರಿಗೆ ಕರೆ ಮಾಡಿ ಜನ ಮತ್ತು ವಾಹನ ಸಂಚಾರ ನಿಲುಗಡೆ‌ ಮಾಡಿಸುವ ಮೂಲಕ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

ಗ್ರಾಮೀಣ ಪೊಲೀಸ್ ಠಾಣೆ ಪಿಐ ಉದಯರವಿ ಹಾಗೂ ಪಿಎಸ್ಐ ಜೆ.ದೊಡ್ಡಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.