Gangavati: ಪತಿ ಹುಡುಕಿಕೊಂಡು ಗಂಗಾವತಿಗೆ ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ
Team Udayavani, Feb 12, 2024, 11:44 AM IST
ಗಂಗಾವತಿ: ನಗರದ ಉದ್ಯಾನವೊಂದರಲ್ಲಿ ಬೆಂಗಳೂರಿನ ಗೊರಗುಂಟೆ ಪಾಳ್ಯದ ಗೃಹಿಣಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಗಂಗಾವತಿ ನಗರ ಠಾಣೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಸಂತ್ರಸ್ತೆ ಕಾರಟಗಿ ತಾಲೂಕಿನ ಸಿದ್ದಾಪುರ ಮೂಲದ ವ್ಯಕ್ತಿಯನ್ನು ಈ ಹಿಂದೆ ವಿವಾಹವಾಗಿದ್ದರು. ಇಬ್ಬರ ನಡುವೆ ಜಗಳವಾಗಿತ್ತು. ಪತಿ ಹುಡುಕಿಕೊಂಡು ಗಂಗಾವತಿ ಬಸ್ ನಿಲ್ದಾಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ್ದ ಮಹಿಳೆ, ಪತಿ ಭೇಟಿ ಮಾಡಿದ್ದಾರೆ. ಈ ವೇಳೆ ಪತಿ-ಪತ್ನಿ ನಡುವೆ ಜಗಳವಾಗಿದೆ. ಜಗಳ ಬಿಡಿಸಲು ತೆರಳಿದ ಆರು ಜನರ ಗುಂಪೊಂದು ಪತಿ ಮಂಜು ನಾಥನಿಗೆ ಬುದ್ಧಿ ಹೇಳಿದಂತೆ ಮಾಡಿ ಆತನ ಮೇಲೆಯೂ ಹಲ್ಲೆ ಮಾಡಿದೆ. ಬಳಿಕ ಮಹಿಳೆಯನ್ನು ಸಮೀಪದ ನೆಹರೂ ಉದ್ಯಾನಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದೆ ಎನ್ನಲಾಗಿದೆ.
ಈ ಕುರಿತು ಸಂತ್ರಸ್ತೆ ಲಿಂಗರಾಜ ಎನ್ನುವ ವ್ಯಕ್ತಿಯು ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಐವರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ