ಗದಗ:ಕೊರಳಿಗೆ ಹಾವು ಸುತ್ತಿಕೊಂಡು ಅಚ್ಚರಿ ಮೂಡಿಸಿ ಮಠ ಸೇರಿದ ಮಹಿಳೆ


Team Udayavani, Jan 8, 2020, 7:22 PM IST

snake

ಕೊಪ್ಪಳ: ಕೆಲಸ ಮಾಡುವ ವೇಳೆ ಕಂಡ ಹಾವನ್ನು ಮಹಿಳೆಯು ಹಿಡಿದು ಕೊರಳಿಗೆ ಸುತ್ತಿಕೊಂಡು ದೇವರ ಜಪ ಮಾಡಿದ ಘಟನೆ ಕೊಪ್ಪಳ ತಾಲೂಕಿನಲ್ಲಿ ನಡೆದಿದೆ. ಇದು ದೈವಲೀಲೋ.. ಮಹಿಳೆಯ ಹುಚ್ಚುತನವೋ ಎಂದು ಜನ ಮಾತನಾಡುವಂತಾಗಿದೆ.

ಕೊಪ್ಪಳ ತಾಲೂಕಿನ ಹಿರೇ ಬಗನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೀಲಮ್ಮ ಕೊರಳಿಗೆ ಹಾವು ಹಾಕಿಕೊಂಡು ಅಚ್ಚರಿ ಮೂಡಿಸಿದ್ದಾಳೆ‌.
ಗದಗ ಜಿಲ್ಲೆಯ ಕೋಟುಮಚಗಿ ಗ್ರಾಮದವರಾಗಿರುವ ಶೀಲಮ್ಮ ಕಳೆದ 6 ತಿಂಗಳ ಹಿಂದೆ ತನ್ನ ಪತಿಯೊಂದಿಗೆ ಹಿರೇಬಗನಾಳ ಗ್ರಾಮದ ಬಳಿ ಇರುವ ಕೋಳಿಫಾರಂವೊಂದರಲ್ಲಿ ಕೆಲಸಕ್ಕೆ ಬಂದಿದ್ದಾಳೆ.

ಕೋಳಿಫಾರಂ ನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವೊಂದು ಕಂಡು ಬಂದಿದೆ. ಅದನ್ನು ನೋಡಿದ ಶೀಲಮ್ಮ ಅದನ್ನು ಯಾವುದೇ ಭಯವಿಲ್ಲದೆ ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಗ್ರಾಮದ ಮಠಕ್ಕೆ ಬಂದಿದ್ದಾಳೆ.

ಇದನ್ನು ನೋಡಿದ ಜನರು ಆಕೆಯ ಮೈಯ್ಯಲ್ಲಿ ದೇವರು ಬಂದಿದೆ ಎಂದು ಹೇಳುತ್ತಿದ್ದಾರೆ. ದೊಡ್ಡ ಗಾತ್ರದ ಮತ್ತು 6 ಅಡಿಗೂ ಹೆಚ್ಚು ಉದ್ದವಿರುವ ಹಾವನ್ನು ಮಹಿಳೆ ಕೊರಳಲ್ಲಿ ಸುತ್ತಿಕೊಂಡರೂ ಹಾವು ಸಹ ಆಕೆಗೆ ಏನೂ ಮಾಡದೆ ಇರೋದು ಅಚ್ಚರಿಗೆ ಕಾರಣವಾಗಿದೆ.

ಸುಮಾರು ಹೊತ್ತು ಹಾವನ್ನು ಕೊರಳಲ್ಲಿ ಸುತ್ತಿಕೊಂಡಿದ್ದ ಶೀಲಮ್ಮ, ಹಾವಿನೊಂದಿಗೆ ಹಿರೇಬಗನಾಳದ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ದೇವರ ಹಾಡು ಪಠಣ ಮಾಡುತ್ತಾ ಕುಣಿದಿದ್ದಾಳೆ ಹಾವಿನೊಂದಿಗೆ ಕೊಂಚಹೊತ್ತು ಆಟವಾಡಿದ್ದಾಳೆ. ಇದನ್ನು ಕಂಡು ಜನ ದೈವಲೀಲೆ ಎಂದು ಬಣ್ಣಿಸಿದ್ದರೆ ಕೆಲವರು ಈ ಮಹಿಳೆ ಹುಚ್ಚಾಟದ ಬಗ್ಗೆ ಮಾತನಾಡಿದ್ದಾರೆ.

ಇನ್ನು ಈ ಕುರಿತಂತೆ ಮಹಿಳೆಯ ಪತಿ, ಎರಡು ವರ್ಷದ ಹಿಂದೆ ತಮ್ಮ ಪತ್ನಿಗೆ ಇದೇ ರೀತಿ ದೇವರು ಬಂದಿತ್ತು ಎಂದು ತಿಳಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಗ್ರಾಮಸ್ಥರು ಆ ಮಹಿಳೆಯಿಂದ ಹಾವು ಬಿಡಲು ಹೇಳಿದ್ದಾರೆ. ಮಹಿಳೆ ಊರು ಹೊರಗಿನ ಬನ್ನಿ ಗಿಡದ ಬಳಿ ಹಾವನ್ನು ಬಿಟ್ಟಿದ್ದು ತನ್ನನ್ನು ಹುಬ್ಬಳ್ಳಿ ಸಿದ್ದಾರೂಢ ಮಠಕ್ಕೆ ಬಿಟ್ಟು ಬರುವಂತೆ ಹೇಳಿದ್ದಾಳೆ. ಹಾಗಾಗಿ ಗ್ರಾಮಸ್ಥರು ಮಹಿಳೆಯನ್ನು ಮಠಕ್ಕೆ ಬಿಟ್ಟು ಬರಲು ತಯಾರಿ ನಡೆಸಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.