ಸಾಗುವಳಿಗೆ ಟ್ರ್ಯಾಕ್ಟರ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ
Team Udayavani, Jan 13, 2023, 7:37 PM IST
ಕುಷ್ಟಗಿ: ಸಾಗುವಳಿಗೆ ಟ್ರ್ಯಾಕ್ಟರ್ ಕೊಡಿಸಲಿಲ್ಲ ಎಂದು ಮನನೊಂದ ಯುವಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂದಕೂರು ಗ್ರಾಮದಲ್ಲಿ ನಡೆದಿದೆ.
ಸಿದ್ದಲಿಂಗಯ್ಯ (ಅಜ್ಜಪ್ಪ) ಸಾಹುಕಾರ (22) ಎಂದು ಮೃತ ಯುವಕ. ಸಿದ್ದಲಿಂಗಯ್ಯ ಸಾಗುವಳಿಗೆ ಟ್ರ್ಯಾಕ್ಟರ್ ಕೊಡಿಸುವಂತೆ ಮನೆಯಲ್ಲಿ ಪಾಲಕರನ್ನು ಒತ್ತಾಯಿಸಿದ್ದಾನೆ. ಇದಕ್ಕೆ ಪಾಲಕರು ಸಾಲದ ಹೊರೆಗೆ ಹಿಂಜರಿದಿದ್ದಾರೆ. ಮನನೊಂದ ಸಿದ್ದಲಿಂಗಯ್ಯ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ಆತಂಕಗೊಂಡ ಪಾಲಕರು ಕಾಣೆಯಾದ ಬಗ್ಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಎರೆಹಳ್ಳದಲ್ಲಿ ಶವ ಪತ್ತೆಯಾಗಿದೆ. ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್