ಕೂಲಿ ಕೆಲಸಕ್ಕೆ ಆಗ್ರಹಿಸಿ ಕೃಷಿ ಕಾರ್ಮಿಕರ ಪ್ರತಿಭಟನೆ
Team Udayavani, Jun 28, 2019, 11:51 AM IST
ಗಂಗಾವತಿ: ಚಿಕ್ಕಜಂತಗಲ್ ಗ್ರಾಪಂ ಎದುರು ಕೃಷಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಗಂಗಾವತಿ: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೂಲಿ ಕೆಲಸ ನೀಡಲು ಆಗ್ರಹಿಸಿ ತಾಲೂಕಿನ ಚಿಕ್ಕಜಂತಗಲ್ ಗ್ರಾಪಂ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು.
ಸಂಘದ ಅಧ್ಯಕ್ಷ ಶಿವಣ್ಣ ಬೆಣಕಲ್ ಮಾತನಾಡಿ, ಸಕಾಲಕ್ಕೆ ಮುಂಗಾರು ಮಳೆ ಆಗದಿರುವುದರಿಂದ ಕೃಷಿ ಕಾರ್ಯಗಳು ನಿಂತಿವೆ. ಕೃಷಿ ಕೂಲಿಕಾರರಿಗೆ ಕೆಲಸವಿಲ್ಲದಂತಾಗಿದೆ. ಕೂಡಲೇ ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ನೀಡಬೇಕು. ಈಗಾಗಲೇ ಮಳೆ ಕೊರತೆಯಾಗಿದ್ದು ಜನರು ಗುಳೆ ಹೋಗುವ ಸ್ಥಿತಿ ಇದೆ. ಗುಳೆ ತಪ್ಪಿಸಲು ಕೂಡಲೇ ಕೆಲಸ ನೀಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶ್ರೀನಿವಾಸ ಹೊಸಳ್ಳಿ, ಕನಕಪ್ಪ, ಮರಿಯಪ್ಪ, ದುರುಗಪ್ಪ, ದುರುಗಮ್ಮ, ಈರಮ್ಮ, ಮಂಜಮ್ಮ, ರಾಯಣ್ಣ, ವೆಂಕಟೇಶ ಹಳ್ಳಿ, ಹುಲಿಗೆಮ್ಮ ಸೇರಿ ನೂರಾರು ಕೂಲಿಕೆಲಸಗಾರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು