ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ


Team Udayavani, Feb 3, 2023, 5:45 PM IST

1-SDAAD

ಗಂಗಾವತಿ: ಅಜ್ಮೀರ್ ಇತಿಹಾಸ ಪ್ರಸಿದ್ಧ ಹಜರತ್ ಖ್ವಾಜಾ ಮೋಹಿನುದ್ದೀನ್ ಚಿಸ್ತಿ ರವರ ದರ್ಗಾದಲ್ಲಿ 811ನೇ ಉರುಸ್ ನಿಮಿತ್ಯ ನಗರದ ಕಾಂಗ್ರೆಸ್ ಅಲ್ಪಸಂಖ್ಯಾತರ ರಾಜ್ಯ ಮುಖಂಡ ಶೇಖ್‌ ಇಲಿಯಾಸ್‌ ಬಾಬಾ ನೇತೃತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿ ದರ್ಗಾಕ್ಕೆ ಹೂ-ಚಾದರ್ ಸಮರ್ಪಿಸಲಾಯಿತು.

ದೇಶದೆಲ್ಲೆಡೆ ಜನತೆ ಸುಖ, ಶಾಂತಿ, ನೆಮ್ಮದಿಯಿಂದ ಬದುಕಬೇಕು. ಎಲ್ಲರಲ್ಲೂ ಸಹೋದರತ್ವ ಬಾಂಧವ್ಯ ಬೆಸೆಯಬೇಕು. ರೈತರಿಗೆ ಉತ್ತಮ ಮಳೆ, ಬೆಳೆ ಉತ್ತಮವಾಗಿ, ಸೌಹಾರ್ದತೆ ಎಲ್ಲರ ಬಾಳಿನಲ್ಲಿ ಸಮೃದ್ಧಿಯಾಗಬೇಕೆಂದು ಪ್ರಾರ್ಥಿಸಲಾಯಿತು.

ಖ್ವಾಜಾಸಾಹೇಬ್ ದರ್ಗಾ ಅವರ ಸುಪುತ್ರರಾದ ಅಲಿಬಾಬಾ, ವಲಿಬಾಬಾ, ಹಖ್‌ಬಾಬಾ, ಹಿರಿಯ ಪತ್ರಕರ್ತ ಎಸ್.ಎಂ. ಪಟೇಲ್, ಕಾಂಗ್ರೆಸ್ ಮುಖಂಡ ಶೇಖ್‌ ಇಲಿಯಾಸ್‌ ಬಾಬಾ, ರಾಯಚೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಅಹೆಮದ್ ಬಾಬಾ ಹಟ್ಟಿ, ನಿಸಾರ ಅಹಮದ್, ಶಹಬಾದ್, ಹುಸೇನಸಾಬ್ ಗುಲಬುರ್ಗಾ, ಮನ್ನನ್, ಜುಬೇರ್, ಜಾಕೀರ್ ಹುಸೇನ್, ಚಾಂದ್‌ಪಾಷ ಇದ್ದರು.

ಟಾಪ್ ನ್ಯೂಸ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

2-kushtagi

ಕುಷ್ಟಗಿ: ಅಪಾಯದ ವಿದ್ಯುದ್ದಿಪದ ಕಂಬ ತೆರವುಗೊಳಿಸಿದ ಪುರಸಭೆ

ಮುಖ್ಯ ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ವಿದ್ಯುತ್ ಕಂಬ

ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿದೆ ವಿದ್ಯುತ್ ಕಂಬ

ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆಫಲಕಾರಿಯಾಗದೇ ಯುವಕ ಮೃತ್ಯು

ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

3-gangavathi

ಎರಡನೇ ಪಟ್ಟಿಯಲ್ಲಿ ಹೆಸರು ಖಂಡಿತ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಅನ್ಸಾರಿ ಆಡಿಯೋ ವೈರಲ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

likith shetty’s full meals cinema

ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಪೋಸ್ಟರ್ ಬಂತು

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ