ಆನೆಗುಂದಿಯಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಆನಂದಯ್ಯನ ನಾಟಿ ಔಷಧ ವಿತರಣೆ


Team Udayavani, Jun 27, 2021, 6:22 PM IST

ಆನೆಗುಂದಿಯಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಕೋವಿಡ್ ಬರದಂತೆ ಆನಂದಯ್ಯನ ನಾಟಿ ಔಷಧ ವಿತರಣೆ

ಗಂಗಾವತಿ : ತಾಲ್ಲೂಕಿನ ಆನೆಗೊಂದಿಯಲ್ಲಿ ಕೋವಿಡ್ ರೋಗ ಬಾರದಂತೆ ಆಂಧ್ರಪ್ರದೇಶದ ಆನಂದಯ್ಯನ ನಾಟಿ ಔಷಧವನ್ನು ರವಿವಾರ ವಿತರಣೆ ಮಾಡಿದ್ದಾರೆ.

ಕಿಷ್ಕಿಂದಾ ಅಂಜನಾದ್ರಿ ಟ್ರಸ್ಟ್ ಅಧ್ಯಕ್ಷ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಆನಂದಯ್ಯನ ನಾಟಿ ಔಷಧವನ್ನು ಆನೆಗುಂದಿ ಗ್ರಾಮದ 500 ಕುಟುಂಬಗಳಿಗೆ ವಿತರಣೆ ಮಾಡಿದ್ದಾರೆ.

1 ಪಾಕೆಟ್ ನಲ್ಲಿ ಕುಟುಂಬದ 6ಜನರು ಔಷಧವನ್ನು ಸೇವಿಸಬಹುದಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ತಾಲ್ಲೂಕಿನಲ್ಲಿ ಆನಂದಯ್ಯ ನಾಟಿ ಔಷಧಕ್ಕೆ ಇನ್ನಿಲ್ಲದ ಬೆಲೆ ಇದ್ದು, ಆಂಧ್ರಪ್ರದೇಶ ಸರಕಾರ ಮತ್ತು ಕೇಂದ್ರದ ಆಯುಷ್ ಇಲಾಖೆ ಆನಂದಯ್ಯ ನಾಟಿ ಔಷಧ ಸೇವನೆಯಿಂದ ಮನುಷ್ಯನ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಪ್ರಮಾಣೀಕರಿಸಲಾಗಿದೆ. ಆಂಧ್ರಪ್ರದೇಶ ಕರ್ನಾಟಕದ ಗಡಿ ಭಾಗ ಮತ್ತು ತಮಿಳುನಾಡಿನಲ್ಲಿ ಆನಂದಯ್ಯ ನಾಟಿ ಔಷಧಕ್ಕೆ ಬಹಳ ಬೆಲೆ ಇದ್ದು ಅಲ್ಲಿಯ ಲಕ್ಷಾಂತರ ಜನರು ಈಗಾಗಲೇ ಈ ನಾಟಿ ಔಷಧವನ್ನು ಕೊರೋನಾ ರೋಗ ತಡೆಗಾಗಿ ಸ್ವೀಕರಿಸಿದ್ದಾರೆ.

ಇದನ್ನು ಮನಗಂಡ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಅಲ್ಲಿಗೆ ತೆರಳಿ ಸುಮಾರು 5 ಲಕ್ಷ ಮೌಲ್ಯದ ಆನಂದಯ್ಯ ನಾಟಿ ಔಷಧವನ್ನು ತೆಗೆದುಕೊಂಡು ಬಂದು ಹಂಪಿ ಮತ್ತು ಆನೆಗೊಂದಿ ಸುತ್ತಲಿನ ನೂರಾರು ಕುಟುಂಬ ಗಳಿಗೆ ಈ ಔಷಧವನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ.

ರವಿವಾರ ಆನೆಗುಂದಿಯ ಸುಮಾರು 5ನೂರು ಕುಟುಂಬಗಳಿಗೆ ಆನಂದಯ್ಯ ನಾಟಿ ಔಷಧವನ್ನು  ಪೂಜ್ಯರು ವಿತರಿಸಿದರು.

ಈ ವೇಳೆ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಆನಂದಯ್ಯನ ನಾಟಿ ಔಷಧ ಮನುಷ್ಯನ ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಈಗಾಗಲೇ ಆಂಧ್ರಪ್ರದೇಶ ತೆಲಂಗಾಣ ಮತ್ತು ಕೇಂದ್ರ ಸರ್ಕಾರ ಈ ನಾಟಿ ಔಷಧಕ್ಕೆ ಒಪ್ಪಿಗೆಯನ್ನು ಸೂಚಿಸಿದೆ.ಇದರಿಂದ ಮನುಷ್ಯರು ರೋಗ ನಿರೋಧಕವನ್ನು ಹೆಚ್ಚು ಮಾಡಿಕೊಂಡು ಆರೋಗ್ಯವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಬಹಳಷ್ಟು ಜನರು ಕೊರೋನಾ  ರೋಗದಿಂದ ಮುಕ್ತರಾಗಲು ಈ ನಾಟಿ ಔಷಧವನ್ನು ಸ್ವೀಕಾರ ಮಾಡಿರುವುದಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆಂದು ಸ್ವಾಮೀಜಿ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಗುತ್ತಿ ಚಂದ್ರಶೇಖರ್ ಮತ್ತು ಬಸವರಾಜ್ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.