ಹಮಾಲರಿಗೆ ಪ್ಯಾಕೇಜ್‌ ಘೋಷಿಸಿ


Team Udayavani, May 9, 2020, 4:29 PM IST

ಹಮಾಲರಿಗೆ ಪ್ಯಾಕೇಜ್‌ ಘೋಷಿಸಿ

ಕುಷ್ಟಗಿ: ಕೋವಿಡ್‌-19 ವೈರಾಣು ನಿಯಂತ್ರಿಸಲು ಲಾಕ್‌ಡೌನ್‌ ಜಾರಿಯಿಂದ ಸಂಕಷ್ಟದಲ್ಲಿರುವ ಅಸಂಘಟಿತ ಹಮಾಲರಿಗೆ ಪ್ಯಾಕೇಜ್‌ ಪರಿಹಾರ ಪ್ರಕಟಿಸಬೇಕೆಂದು ಬಜಾರ ಹಮಾಲಿ ಕಾರ್ಮಿಕರಿಗೂ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಗ್ರೇಡ್‌-2 ತಹಶೀಲ್ದಾರ್‌ ವಿಜಯಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಸಿಐಟಿಯು ಅಧ್ಯಕ್ಷೆ ಕಲಾವತಿ ಮೆಣೆದಾಳ ಮಾತನಾಡಿ, ಶ್ರಮಿಕ ವರ್ಗ ಹಮಾಲರು, ಲಾಕ್‌ಡೌನ್‌ ಜಾರಿಯಾದಾಗಿನಿಂದ ಸಂಕಷ್ಟದಲ್ಲಿದ್ದಾರೆ. ಈ ಜನರು ಆರ್ಥಿಕವಾಗಿ ದುರ್ಬಲರಾಗಿದ್ದು, ಇವರಿಗಾಗಿ ಪ್ರತ್ಯೇಕ ಪ್ಯಾಕೇಜ್‌ ಘೋಷಿಸಬೇಕು. ಸದ್ಯ ಎಪಿಎಂಸಿ ಮಾರುಕಟ್ಟೆ ಯಾರ್ಡ ಆರಂಭವಾಗಿದ್ದು, ಲಾಕ್‌ಡೌನ್‌ ನಂತರದ ಪರಿಸ್ಥಿತಿಯಲ್ಲಿ ಶೇ. 10ರಷ್ಟು ಕೆಲಸ ಸಿಗುತ್ತಿದೆ. ಕೂಡಲೇ ಸರ್ಕಾರ ಈ ಶ್ರಮಿಕ ವರ್ಗಕ್ಕೆ ಪ್ಯಾಕೇಜ್‌ ಪರಿಹಾರ ನೀಡಬೇಕೆಂದು ಹಕ್ಕೋತ್ತಾಯದ ಮನವಿ ಸಲ್ಲಿಸಿದರು.

ಬಜಾರ ಹಮಾಲರ ಸಂಘದ ಅಧ್ಯಕ್ಷ ಹನಮಂತ ಸಿಡ್ಲಭಾವಿ, ಹನುಮಂತ ಕತ್ತಿ, ಶರಣಪ್ಪ ಕತ್ತಿ, ರಂಗಪ್ಪ ಚೂರಿ, ತೊಂಡೆಪ್ಪ ಚೂರಿ, ದೇವಪ್ಪ ಕೋರಿ, ಬಸಪ್ಪ ಮಜ್ಜಗಿ, ಶರಣಪ್ಪ ಚೂರಿ, ಮಂಜುನಾಥ ಚೂರಿಮ, ಸಂಗಮೇಶ ಚೂರಿ, ರಮೇಶ ಕೋರಿ, ಸುರೇಶ ಕಟ್ಟಿಹೊಲ, ಹುಲ್ಲಪ್ಪ ಕುರಿ, ಫಕೀರಪ್ಪ, ಸಂತೋಷ ಚೂರಿ, ದೇವಪ್ಪ ಮನ್ನೇರಾಳ ಇದ್ದರು

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.