ಅಪ್ಪು ಪುಟ್ಟ ಅಭಿಮಾನಿಯಿಂದ ನೇತ್ರದಾನ ಮಾಡುವ ಸಂದೇಶ ಮತ್ತು ಶಪಥ


Team Udayavani, Nov 8, 2021, 6:51 PM IST

ಅಪ್ಪು ಪುಟ್ಟ  ಅಭಿಮಾನಿಯಿಂದ ನೇತ್ರದಾನ ಮಾಡುವ ಸಂದೇಶ ಮತ್ತು ಶಪಥ

ಗಂಗಾವತಿ: ಕನ್ನಡ ಚಿತ್ರರಂಗದ ಪವರ್*ಪುನೀತ್ ರಾಜ್ ಕುಮಾರ್ ಅಪ್ಪು ಅಪ್ಪುವನ್ನು ಪ್ರೀತಿಸದವರಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಅಪ್ಪುವಿನ ಅಭಿಮಾನಿಗಳು ಇದ್ದಾರೆ .ನಿತ್ಯವೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪುವಿನ ಸಮಾಧಿ ದರ್ಶನ ಮಾಡಲು ನಾಡಿನ ವಿವಿಧ ಜಿಲ್ಲೆಗಳಿಂದ ತಂಡೋಪತಂಡವಾಗಿ ಅವರ ಅಭಿಮಾನಿಗಳು ಬರುತ್ತಿದ್ದಾರೆ .ಈ ಮಧ್ಯೆ ಅಪ್ಪು  ಅಭಿಮಾನಿಗಳು ಅವರಂತೆ ಚಾರೀಟಿ ಕೆಲಸಗಳನ್ನು ಮಾಡಲು ಮುಂದಾಗುತ್ತಿದ್ದಾರೆ .ಗಂಗಾವತಿ ನಗರದ ಹಿರಿಯ ರಂಗಭೂಮಿ ಕಲಾವಿದ ಅಮರೇಶಪ್ಪ ಇಂಗಳಗಿ ಅವರ ಮೊಮ್ಮಗ ಚಂದನ್ ಮಲ್ಲಿಕಾರ್ಜುನ

ಇಂಗಳಗಿ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ.ಗಂಗಾವತಿ ಹಂಪಿ ಸುತ್ತ ಪುನೀತ್ ಅವರ ಸಿನಿಮಾ ಶೂಟಿಂಗ್ ಇದ್ದರೆ ಅವರ ಪಾಲಕರನ್ನು ಒತ್ತಾಯಿಸಿ ಶೂಟಿಂಗ್ ನೋಡಲು ಚಂದನ್ ಇಂಗಳಿಗಿ ತಪ್ಪದೇ ಹೋಗುತ್ತಿದ್ದ ಇತ್ತೀಚೆಗೆ ಗಂಗಾವತಿ ಹತ್ತಿರ ಜೇಮ್ಸ್ ಸಿನೆಮಾ ಚಿತ್ರೀಕರಣ ಸಂದರ್ಭದಲ್ಲಿ ಪಾಲಕರನ್ನು ಕಾಡಿಬೇಡಿ ಚಂದನ್ ಇಂಗಳಗಿ ಶೂಟಿಂಗ್ ನೋಡಲು ಹೋಗಿದ್ದ ಆ ಸಂದರ್ಭದಲ್ಲಿ ಪುನೀತ್ ಅವರನ್ನ ದೂರದಿಂದಲೇ ಕೈ ಮಾಡಿ ಖುಷಿ ಪಟ್ಟ ಇದನ್ನು ಗಮನಿಸಿದ ಪುನೀತ್ ರಾಜ್ ಕುಮಾರ್ ಚೆಂಡನ್ನು  ಹತ್ತಿರ ಕರೆದುಕೊಂಡು ಕುಶಲೋಪರಿಯನ್ನು ವಿಚಾರಿಸಿ ಹೆಸರು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದರು .

ಅಪ್ಪುವನ್ನು ಕಳೆದುಕೊಂಡ ನಾಡಿನ ಜನ ಪರಿತಪಿಸುವಂತೆ ಚಂದ  ಕೂಡ ಅಪ್ಪು ನಿಧನದ ನಂತರ ಮಂಕಾಗಿದ್ದಾನೆ .2ದಿನ ಊಟ ನಿದ್ರೆ ಬಿಟ್ಟು ಅಪ್ಪು ಅವರೊಂದಿಗೆ ತೆಗೆಸಿಕೊಂಡ ಫೋಟೋ ಜತೆಗೆ ಮಲಗಿದ್ದಾನೆ . ದೀಪಾವಳಿ ಹಬ್ಬದಲ್ಲಿ ಹೊಸ ಬಟ್ಟೆ ಧರಿಸದೆ ಪುನೀತ್ ರಾಜ್ ಕುಮಾರ್ ಅವರನ್ನು ನೆನೆಯುತ್ತಾ ಕಣ್ಣೀರಿಟ್ಟಿದ್ದಾನೆ .ಇದೀಗ ಪುನೀತ್ ರಾಜ್ ಕುಮಾರ್ ಅವರಂತೆ ತನ್ನ ಕಣ್ಣನ್ನು ದಾನ ಮಾಡಲು ಅವರ ತಂದೆ ಮತ್ತು ಮನೆಯ ಕುಟುಂಬದ ಹಿರಿಯರಿಗೆ ಮನೆಯು ಮಾಡಿ ಕಣ್ಣನ್ನ ದಾನವಾಗಿ ಕೊಟ್ಟು ತನ್ನಂತೆ ಎಲ್ಲಾ ಅಪ್ಪುವಿನ ಅಭಿಮಾನಿಗಳು ಸಹ ಕಣ್ಣನ್ನು ದಾನ ಮಾಡುವ ಮೂಲಕ ಇನ್ನೊಬ್ಬರ ಕತ್ತಲನ್ನು ದೂರ ಮಾಡುವಂತೆ ತಮ್ಮ  ಮನವಿ ಮಾಡಿದ್ದಾನೆ .

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.