ಆನೆಗೊಂದಿ ನವವೃಂದಾವನಗಡ್ಡಿಯಲ್ಲಿ ಶ್ರೀನಿವಾಸ ತೀರ್ಥರ ಆರಾಧನಾ ಮಹೋತ್ಸವ
Team Udayavani, May 12, 2020, 5:13 PM IST
ಗಂಗಾವತಿ: ತಾಲೂಕಿನ ಆನೆಗೊಂದಿ ನವವೃಂದಾವನ ಗಡ್ಡಿಯಲ್ಲಿ ಶ್ರೀ ವ್ಯಾಸರಾಯ (ರಾಜ) ತೀರ್ಥ ಶ್ರೀಪಾದಂಗಳ ಶಿಷ್ಯರಾದ ಶ್ರೀನಿವಾಸ ತೀರ್ಥರ ಆರಾಧನಾ ಮಹೋತ್ಸವ ಸಾಮಾಜಿಕ ಅಂತರ ಕಾಪಾಡಿಕೊಂಡು ಮಂಗಳವಾರ ನೆರವೇರಿಸಲಾಯಿತು.
ಮೊದಲಿಗೆ ನೈರ್ಮಲ್ಯ ಅಭಿಷೇಕ, ನಂತರ ಪಂಚಾಬೃತ ಅಭಿಷೇಕ ನೆರವೇರಿಸಲಾಯಿತು. ವೃಂದಾವನಕ್ಕೆ ರೇಶ್ಮೆ ವಸ್ತ್ರದ ಮೂಲಕ ಅಲಂಕಾರ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಅರ್ಚಕರಾದ ವಿಜೇಂದ್ರ ಆಚಾರ್ಯ, ನರಸಿಂಹ ಆಚಾರ್ಯ, ಹೊಸಪೇಟೆ ವ್ಯಸರಾಜ ಮಠದ ಗುರುರಜ ದೇಶಪಾಂಡೆ , ಹಾಗೂ ಆನೆಗುಂದಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ವ್ಯವಸ್ಥಾಪಕಸುಮಂತ ಕುಲಕರ್ಣಿ ಅನೇಕ ಭಕ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್