ಬಯಲು ಬಹಿರ್ದೆಸೆ ಮುಕ್ತಿಗೆ ಜಾಗೃತಿ
Team Udayavani, Jul 8, 2019, 3:36 PM IST
ಕೊಪ್ಪಳ: ಶೌಚಾಲಯ ನಿರ್ಮಿಸಿಕೊಳ್ಳುವಂತೆ ಭಾಗ್ಯನಗರದಲ್ಲಿ ಮಕ್ಕಳು ಜಾಗೃತಿ ಜಾಥಾ ನಡೆಸಿದರು.
ಕೊಪ್ಪಳ: ಭಾಗ್ಯನಗರದ 17ನೇ ವಾರ್ಡ್ ಧನ್ವಂತರಿ ಕಾಲೋನಿಯಲ್ಲಿ ನಕ್ಷತ್ರ ಸ್ವಸಹಾಯ ಸಂಘದಿಂದ ರವಿವಾರ ವಾರ್ಡ್ ಮಕ್ಕಳಿಂದ ಬಯಲು ಬಹಿರ್ದೆಸೆ ಮುಕ್ತಿ ಮಾಡುವಂತೆ ಜನರಲ್ಲಿ ಮನವಿ ಮಾಡುವ ಮೂಲಕ ಶೌಚಾಲಯ ನಿರ್ಮಿಸಿಕೊಳ್ಳುವ ಜಾಗೃತಿ ಮೂಡಿಸಲಾಯಿತು.
ನಕ್ಷತ್ರ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಮಕ್ಕಳು ಬಯಲು ಬಹಿರ್ದೆಸೆಗೆ ತೆರಳುವ ಜನತೆಗೆ ಮನವಿ ಮಾಡಿ, ಬಯಲು ಶೌಚಾಲಯದಿಂದ ರೋಗಗಳು ಉಂಟಾಗುತ್ತವೆ. ಹೀಗಾಗಿ ಕೂಡಲೇ ನಿಮಗೆ ಶೌಚಾಲಯ ಇಲ್ಲದಿದ್ದರೇ ಪಟ್ಟಣ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿ ಶೌಚಾಲಯ ಕಟ್ಟಸಿಕೊಳ್ಳಿ ಎಂದು ಮನವಿ ಮಾಡಿದರು.
ಈ ವೇಳೆ ಮಕ್ಕಳಾದ ಅರ್ಪಿತಾ ಎಸ್.ಎನ್., ಅಭಿಷೇಕ್ ಎಸ್.ಎನ್., ಸಹನಾ, ಸಿಂಚನಾ, ಉಜ್ವಲ್, ಸಮಾನ್ವಿ, ಪ್ರಜ್ವಲ್, ಸಮೃದ್ಧ ಜಾಣದ, ಶ್ರೇಯಾ, ನಕ್ಷತ್ರ ಸ್ವಸಹಾಯ ಸಂಘದ ಲಲಿತಾ ಅಳವಂಡಿ, ಸುಜಾತ ಪ್ರಜ್ವಲ್, ವೀಣಾ ನಾಯಕ್, ರಾಖೀ ಜಾಣದ, ಶಂಕ್ರಮ್ಮ ಸಿಂಗಾಡಿ, ಪದ್ಮಾವತಿ ನುಗಡೋಣಿ, ಸಿಂಧೂಲ್ ಉಜ್ವಲ್, ರೇಖಾ ಮಡಿವಾಳರ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?