ಕೋವಿಡ್-19 ಸೋಂಕು ವಿರುದ್ಧ ಪೌರಕಾರ್ಮಿಕರಿಂದ ಭೌತಿಕ ಅಂತರದೊಂದಿಗೆ ಜಾಗೃತಿ ಜಾಥ


Team Udayavani, Apr 22, 2020, 10:20 AM IST

ಕೋವಿಡ್-19 ಸೋಂಕು ವಿರುದ್ಧ ಪೌರಕಾರ್ಮಿಕರಿಂದ ಭೌತಿಕ ಅಂತರದೊಂದಿಗೆ ಜಾಗೃತಿ ಜಾಥ

ಗಂಗಾವತಿ: ಮಹಾಮಾರಿ ಕೋವಿಡ್-19 ವೈರಸ್ ವಿರುದ್ದ ಇಡೀ ಜಗತ್ತು ಸಮರ ಸಾರಿದೆ. ಈ ರೋಗವನ್ನು ಹರಡದಂತೆ ತಡೆಯಲು ಭೌತಿಕ ಅಂತರ ಮುಖ್ಯ. ವೈದ್ಯರು ಪೌರ ಕಾರ್ಮಿಕರು ಪೊಲೀಸರು ಮತ್ತು ಆಶಾ ಕಾರ್ಯಕರ್ತರ ಸೇವೆ ಸ್ಮರಣೀಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ ಹೇಳಿದರು.

ಅವರು ಕೋವಿಡ್-19 ವಿರುದ್ಧ ನಗರಸಭೆ ಪೌರಕಾರ್ಮಿಕರು ಆಯೋಜಿಸಿದ್ದ ಜನಜಾಗೃತಿ ಜಾಥದಲ್ಲಿ ಪಾಲ್ಗೊಂಡು ಮಾತನಾಡಿದರು.

ಡಿವೈಎಸ್ ಪಿ ಡಾ.ಚಂದ್ರಶೇಖರ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ ಕೋವಿಡ್-19 ವಿರುದ್ಧದ ಸರಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು. ಮನೆಯಲ್ಲಿದ್ದು ರೋಗ ಹರಡುವುದನ್ನು ತಡೆಯುವಂತೆ ಕರೆ ನೀಡಿದರು.

300ಕ್ಕೂ ಅಧಿಕ ಪೌರಕಾರ್ಮಿಕರು ಪೊಲೀಸರು ಜಾಥದಲ್ಲಿ ಭೌತಿಕ ಅಂತರದಲ್ಲಿ ಜಾಥದಲ್ಲಿ ಪಾಲ್ಗೊಳ್ಳಲು ಮೂಲಕ ಇತರರಿಗೆ ಮಾಹಿತಿಯಾದರು.

ತಾ.ಪಂ ಇಒ ಡಾ.ಮೋಹನಕುಮಾರ, ಪ್ರಭಾರಿ ಪೌರಾಯುಕ್ತ ಗಂಗಾಧರ, ಪೊಲೀಸ್ ಅಧಿಕಾರಿಗಳಾದ ವೆಂಕಟಸ್ವಾಮಿ,ಸುರೇಶ ತಳವಾರ,ಚಂದ್ರಪ್ಪ, ಜೆ.ದೊಡ್ಡಪ್ಪ, ಅಭಿಯಂತರ ಆರ್.ಆರ್.ಪಾಟೀಲ್ ಸೇರಿ ಅನೇಕರಿದ್ದರು

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.