ಕೋವಿಡ್ ಸಂಕಷ್ಟ ಪರಿಹಾರಕ್ಕೆ ಗ್ರಾಮಸ್ಥರಿಂದ ಗೋಶಾಲೆಗೆ 10 ಟ್ರಾಕ್ಟರ್ ಭತ್ತದ ಹುಲ್ಲು ದೇಣಿಗೆ
Team Udayavani, May 6, 2021, 8:11 PM IST
ಗಂಗಾವತಿ: ಕೋವಿಡ್ ಸಂಕಷ್ಟ ಪರಿಹಾರಕ್ಕೆ ಅಯೋಧ್ಯೆ ಗ್ರಾಮದ ರೈತರು ಆನೆಗೊಂದಿ ವಾಲೀಕಿಲ್ಲಾ ಆದಿಶಕ್ತಿ ದೇಗುಲದ ಗೋಶಾಲೆಗೆ 10 ಟ್ರಾಕ್ಟರ್ ಭತ್ತದ ಹುಲ್ಲು ನೀಡಿದ್ದಾರೆ.
ಈ ವೇಳೆ ರೈತ ನಾಗರಾಜ ಉದಯವಾಣಿ ಜೊತೆ ಮಾತನಾಡಿ, ಕೋವಿಡ್ ರೋಗ ವ್ಯಾಪಿಸಿದ್ದು ಇಂತಹ ಸಂಕಷ್ಟ ಸಂದರ್ಭದಲ್ಲಿ ಗೋಶಾಲೆಯಲ್ಲಿರುವ 500ಕ್ಕೂ ಹೆಚ್ಚು ಗೋವುಗಳಿಗೆ ಹುಲ್ಲಿನ ಕೊರತೆಯಾಗದಂತೆ ಗ್ರಾಮದ ರೈತರು ಹುಲ್ಲನ್ನು ದಾನ ಮಾಡುವ ಮೂಲಕ ಆದಿಶಕ್ತಿ ದುರ್ಗಾದೇವಿಯಲ್ಲಿ ಪ್ರಾರ್ಥನೆ ಮಾಡಿ ಕೋವಿಡ್ ಸಂಕಷ್ಟ ದಿಂದ ಜಗತ್ತನ್ನು ಪಾರು ಮಾಡುವಂತೆ ಕೋರಲಾಗಿದೆ.
ಕೋವಿಡ್ ಇರುವುದರಿಂದ ಆದಿಶಕ್ತಿ ದೇಗುಲ ಬಂದ್ ಮಾಡಲಾಗಿದೆ. ಜನರು ದೇಗುಲಕ್ಕೆ ಹೋಗದೇ ದೇಗುಲದ ಗೋಶಾಲೆಗೆ ಹುಲ್ಲು ದೇಣಿಗೆ ನೀಡಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!