ಕಠಿಣ ಲಾಕ್ ಡೌನ್ ನಿಂದ ಬ್ಯಾಂಕ್ -ವಿಮಾ ಕಚೇರಿ ಬಂದ್: ಗ್ರಾಹಕರು, ರೈತರ ಪರದಾಟ


Team Udayavani, May 24, 2021, 1:24 PM IST

ಕಠಿಣ ಲಾಕ್ ಡೌನ್ ನಿಂದ ಬ್ಯಾಂಕ್ ವಿಮಾ ಕಚೇರಿ ಬಂದ್: ಗ್ರಾಹಕರು, ರೈತರ ಪರದಾಟ

ಗಂಗಾವತಿ: ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬ್ಯಾಂಕ್ ಹಾಗೂ ವಿಮಾ ಕಚೇರಿಗಳನ್ನು ಬಂದ್ ಮಾಡಿರುವುದರಿಂದ ಗ್ರಾಹಕರು ಮತ್ತು ರೈತರು ಬ್ಯಾಂಕ್ ಮುಂದೆ ಆಗಮಿಸಿ‌ ಪರದಾಟ ನಡೆಸುತ್ತಿರುವುದು ಕಂಡು ಬಂತು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲಾಡಳಿತ ಮೇ.30 ರ ವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದು ಬ್ಯಾಂಕ್ ವಿಮಾ ಕಚೇರಿಗಳು ಸಹ ಬಂದ್ ಇರುವಂತೆ ಸೂಚನೆ ನೀಡಲಾಗಿದೆ. ದಿನನಿತ್ಯದ ಖರ್ಚಿಗಾಗಿ ಹಾಗೂ ಭತ್ತ ಮಾರಾಟ ಮಾಡಿದ ಹಣ ಪಡೆಯಲು ಗ್ರಾಹಕರು ಮತ್ತು ರೈತರಿಗೆ ತೊಂದರೆಯಾಗಿದೆ.

ಇದನ್ನೂ ಓದಿ:ಮದುವೆಯಲ್ಲಿ ಭಾಗವಹಿಸಿ ಹಿರಿಯರನ್ನು ಕಳೆದುಕೊಳ್ಳಬೇಡಿ: ಉಡುಪಿ ಜಿಲ್ಲಾಧಿಕಾರಿ

ಉತ್ತಮ ಮಳೆಯಾಗಿರುವುದರಿಂದ ಬಯಲು ಸೀಮೆಯಲ್ಲಿ ಬಿತ್ತನೆ ಹಾಗೂ ನೀರಾವರಿ ಪ್ರದೇಶದಲ್ಲಿ ಭತ್ತ ಸಸಿಮಡಿ (ಬೀಜ) ಹಾಕಲು ರೈತರು ಸಿದ್ದತೆ ನಡೆಸಿದ್ದಾರೆ. ಬ್ಯಾಂಕ್ ಗಳು ಗ್ರಾಮೀಣ ಭಾಗದಲ್ಲಿರುವ ಕೃಷಿ‌ ಪತ್ತಿನ ಸಹಕಾರಿ ಸಂಘಗಳು ಕಠಿಣ ಲಾಕ್ ಡೌನ್ ನಿಂದ ಬಂದ್ ಆಗಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಸಾಮಾಜಿಕ ಅಂತರ‌ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಜರ್ ಬಳಕೆ ಕಡ್ಡಾಯಗೊಳಿಸಿ ಬ್ಯಾಂಕ್ ವಿಮಾ ಕಚೇರಿ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆರಂಭಿಸಲು ಕ್ರಮ ಕೈಗೊಂಡರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.

ಚರ್ಚೆ: ಬ್ಯಾಂಕ್ ವಿಮಾ ಕಚೇರಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕಠಿಣ ಲಾಕ್ ಡೌನ್ ನಿಂದ ವಿನಾಯಿತಿ ನೀಡುವುದು ಅವಶ್ಯಕವಾಗಿದೆ. ಈ ಕುರಿತು ಜಿಲ್ಲಾಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಉದಯವಾಣಿ ಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.