ಬಸವಣ್ಣನವರ ತತ್ವಾದರ್ಶ ಎಂದೆಂದಿಗೂ ವಿಶ್ವಮಾನ್ಯ


Team Udayavani, Apr 25, 2019, 4:23 PM IST

kopp-2

ಗಂಗಾವತಿ: ಜಗತ್ತು ಇರುವ ತನಕ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳು ವಿಶ್ವಮಾನ್ಯತೆ ಪಡೆದಿದ್ದು, ಅವುಗಳ ಆಚರಣೆಯಿಂದ ಸರ್ವರೂ ಸುಖವಾಗಿರಲು ಸಾಧ್ಯ ಎಂದು ಮಾಜಿ ಸಂಸದ ಎಚ್.ಜ. ರಾಮುಲು ಹೇಳಿದರು.

ಅವರು ಬುಧವಾರ ನಗರದ ಪಬ್ಲಿಕ್‌ ಕ್ಲಬ್‌ ಶಾಲೆ ಆವರಣದಲ್ಲಿ ಬಸವ ಜಯಂತಿ ಆಚರಣಾ ಸಮಿತಿ ಆಯೋಜಿಸಿರುವ ವಿಶ್ವಧರ್ಮ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಸವಣ್ಣ ಸಮಾಜದ ಮೇಲುಕೀಳು ಭಾವನೆ ಹೋಗಲಾಡಿಸಲು 12ನೇ ಶತಮಾನದಲ್ಲೇ ಶ್ರಮಿಸಿದ್ದಾರೆ. ವಚನ ಕ್ರಾಂತಿಯ ಮೂಲಕ ಸರ್ವ ಸಮಾಜವನ್ನು ಒಗ್ಗೂಡಿಸಿ ಅನುಭವ ಮಂಟಪದ ಮೂಲಕ ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಅಂದಿನ ಮೂಲಭೂತವಾದಿಗಳು ಇದನ್ನು ಸಹಿಸದೇ ಚಳುವಳಿ ಹತ್ತಿಕ್ಕಿದರು. ಇದಕ್ಕೆ ಮಣಿಯದೇ ಇಂದಿನವರೆಗೂ ಅದನ್ನು ವಿಸ್ತರಿಸಿದ್ದು ಬಸವಣ್ಣನವರ ಶಕ್ತಿಯಾಗಿದೆ ಎಂದರು.

ಕಾರ್ಮಿಕ ಮುಖಂಡ ಜೆ. ಭಾರದ್ವಾಜ್‌ ಮಾತನಾಡಿ, ವಿಶ್ವಗುರು ಬಸವಣ್ಣ, ಬುದ್ಧ, ಅಂಬೇಡ್ಕರ್‌ ಪೆರಿಯಾರ್‌, ನಾರಾಯಣಗುರುಗಳು ಶೋಷಿತರ, ಕಾರ್ಮಿಕರ, ದಮನಿತರ ಧ್ವನಿಯಾಗಿದ್ದಾರೆ. ಇವರು ಮೂಲಭೂತವಾದಿಗಳ ವಿರುದ್ಧ ಹೋರಾಟ ನಡೆಸಿ ಶೋಷಿತರಲ್ಲಿ ಜಾಗೃತಿ ಮೂಡಿಸಿದರು. ಪ್ರಸ್ತುತ ನಡೆಯುತ್ತಿರುವ ಜನಪರ ಹೋರಾಟಕ್ಕೆ ಪ್ರೇರಣೆ ವಿಶ್ವಗುರು ಬಸವಣ್ಣ, ಬುದ್ಧ, ಅಂಬೇಡ್ಕರ್‌ ಪೆರಿಯಾರ್‌, ನಾರಾಯಣಗುರು. ಆಹಾರ, ಬಟ್ಟೆ, ಧಾರ್ಮಿಕ ಆಚರಣೆ ಹೀಗೆ ಮಾಡಬೇಕೆನ್ನುವ ಕೆಲವರ ದೌರ್ಜನ್ಯದಿಂದ ದೇಶದಲ್ಲಿ ಅಶಾಂತಿಯುಂಟಾಗುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕಾದವರು ಧರ್ಮ, ಜಾತಿ ಹೆಸರಿನಲ್ಲಿ ದೌರ್ಜನ್ಯವೆಸಗುತ್ತಿರುವುದು ಖಂಡನೀಯ ಎಂದರು.

ಮಾಜಿ ಶಾಸಕ ಎಚ್.ಎಸ್‌. ಮುರಳಿಧರ, ಡಾ| ಶಿವಕುಮಾರ ಮಾಲೀಪಾಟೀಲ್, ಡಾ| ಶರಣಬಸಪ್ಪ ಕೋಲ್ಕರ್‌, ಸಾಹಿತಿ ಡಾ|ಜಾಜಿ ದೇವೇಂದ್ರಪ್ಪ, ಪಂಪಣ್ಣ ನಾಯಕ, ವಿರೇಶ ಸುಳೇಕಲ್, ಕೆ. ಪಂಪಣ್ಣ, ಕೆ. ಬಸವರಾಜ, ಮಂಜುನಾಥ ಗುಡ್ಲಾನೂರು, ಸಿದ್ದಣ್ಣ ಜಕ್ಲಿ, ನಾಗರಾಜ ಅಂಗಡಿ, ವೈ. ಸುದರ್ಶನರಾವ್‌ ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.