ಗಂಗಾವತಿ: ಯುವಕನ ಮೇಲೆ ಕರಡಿ ದಾಳಿ; ಮಾರಣಾಂತಿಕ ಗಾಯ


Team Udayavani, Nov 4, 2022, 10:49 AM IST

news-4

ಗಂಗಾವತಿ: ಬಯಲು ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕರಡಿ ದಾಳಿ ನಡೆಸಿ, ಮಾರಣಾಂತಿಕ ಗಾಯಗೊಳಿಸಿದ ಘಟನೆ ತಾಲೂಕಿನ ವೆಂಕಟಗಿರಿಯಲ್ಲಿ ಶುಕ್ರವಾರ ಬೆಳಗಿನ ಜಾವ ಜರುಗಿದೆ.

ವೆಂಕಟಗಿರಿ ಗ್ರಾಮದ ನಿವಾಸಿ ಯಮನೂರ ತಂದೆ ಈರಪ್ಪ (21) ಗಾಯಗೊಂಡವರು.

ಈರಪ್ಪ ಬೆಳಗಿನ ಜಾವ ಬಯಲು ಬಹಿರ್ದೆಸೆಗೆ ಗ್ರಾಮದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕರಡಿ ಏಕಾಏಕಿ ದಾಳಿ ಮಾಡಿದೆ. ಕರಡಿಯಿಂದ ಕಸಿದುಕೊಳ್ಳಲು ಯತ್ನಿಸಿದರೂ ಕರಡಿ ಕೈ ಮತ್ತು ದೇಹದ ಇತರ ಭಾಗದಲ್ಲಿ ಕಚ್ಚಿದ ಪರಿಣಾಮ ಮಾರಣಾಂತಿಕ ಹಲ್ಲೆಗಳಾಗಿವೆ. ಯುವಕ ಒಯ್ಪನೆಯಿಂದ ಸುತ್ತಮುತ್ತಲಿನವರು ಆಗಮಿಸಿ ಕರಡಿಯನ್ನು ಓಡಿಸಿದ್ದು, ಗಾಯಗೊಂಡ ಯುವಕನನ್ನು ಗಂಗಾವತಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

3-kushtagi

ಕುಷ್ಟಗಿ: ವಿದ್ಯಾರ್ಥಿ- ಪೋಷಕರಿಗೆ ಹೆಜ್ಜೇನು ದಾಳಿ

2–kushtagi

ಕುಷ್ಟಗಿ: ಚುನಾವಣೆ; ದಾಖಲೆ ರಹಿತ 2.50 ಲಕ್ಷ ರೂ ನಗದು ಪತ್ತೆ, ಸ್ಕಾರ್ಪಿಯೋ ವಶ

ಕೊಪ್ಪಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

kushtagi

ಯಲಬುಣಚಿ ಬತ್ತಿದ ಕೆರೆಗೆ ಹರಿದ ಕೃಷ್ಣೆ ನದಿ ನೀರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.