ಈಳಿಗನೂರಿನಲ್ಲಿ ಬಿಇಒ ಗ್ರಾಮ ವಾಸ್ತವ್ಯ


Team Udayavani, Feb 15, 2020, 3:16 PM IST

KOPALA-TDY-2

ಸಿದ್ದಾಪುರ: ಶೈಕ್ಷಣಿಕ ಗ್ರಾಮ ವಾಸ್ತವ್ಯ ಸಮುದಾಯದ ಜೊತೆಗೆ ಮಕ್ಕಳ ಕಲಿಕೆಯ ಬಗ್ಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ ಎಂದು ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಹೊಸಮನಿ ಹೇಳಿದರು.

ಅವರು ಸಮೀಪದ ಈಳಿಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಾಮುದಾಯಿಕ ತೊಡಗಿಸಿಕೊಳ್ಳುವಿಕೆ ಹಾಗೂ ಮಕ್ಕಳ ಕಲಿಕೆಯ ಉತ್ತೇಜನಕ್ಕಾಗಿ ಬಿಇಒ ಸೋಮಶೇಖರಗೌಡ ಅವರು ಹಮ್ಮಿಕೊಂಡಿರುವ ಶೈಕ್ಷಣಿಕ ಗ್ರಾಮ ವಾಸ್ತವ್ಯದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಿಇಒ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿಗಳ ಬುದ್ಧಿಮಟ್ಟ ಹೆಚ್ಚಿಸುವ ಹಾಗೂ ಶಾಲೆಗೆ ಸಂಬಂಧಿ ಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಕ್ರಮಗಳು ರಾಜ್ಯಮಟ್ಟದಲ್ಲಿ ಮುಂದುವರಿಯಬೇಕು. ಆಗ ಮಾತ್ರ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲಾದ್ಯಂತ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬರು ಇವುಗಳ ಸದುಪಯೋಗ ಪಡೆಯಬೇಕು. ಜಿಪಂನಿಂದ ಶಾಲೆಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.

ಬಿಇಒ ಸೋಮಶೇಖರಗೌಡ ಮಾತನಾಡಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ ಕುಮಾರ ವಿವಿಧೆಡೆ ಮಾಡಿರುವ ಶಾಲಾ ವಾಸ್ತವ್ಯಗಳಿಂದ ಪ್ರೇರಣೆಗೊಂಡು, ನಾವು ಸಹ ಶೈಕ್ಷಣಿಕ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇವೆ. ಈ ಮೂಲಕ ಶಾಲೆಯೊಂದಿಗೆ ಸಮುದಾಯ, ವಿವಿಧ ಇಲಾಖೆಗಳನ್ನು ಬೆಸೆಯುವುದು ಮತ್ತು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ನಂತರ ಉಳೇನೂರ ತಾಪಂ ಸದಸ್ಯ ಗವಿಸಿದ್ದಪ್ಪ, ಶ್ರೀರಾಮನಗರ ತಾಪಂ ಸದಸ್ಯ ಮಹ್ಮದ್‌ ರಫಿ, ಗಂಗಾವತಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶರಣೇಗೌಡ, ಗಂಗಾವತಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪುರ ಮಾತನಾಡಿದರು. ಉಳೇನೂರು ಗ್ರಾಪಂ ಅಧ್ಯಕ್ಷೆ ಶಾರದಮ್ಮ ಗವಿಸಿದ್ಧಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಶರಣಪ್ಪ ಕುರುಬರ, ಕ್ಷೇತ್ರ ಸಮನ್ವಯ ಅ ಧಿಕಾರಿ ವೀರಭದ್ರಪ್ಪ ಗೊಂಡಬಾಳ, ಬಿಆರ್‌ಪಿ ಶಂಕ್ರಪ್ಪ, ಸಿಆರ್‌ಪಿ ನಜೀರ್‌ ಅಹ್ಮದ್‌, ಕಸಾಪ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ್‌, ತಿಮ್ಮಣ್ಣ ನಾಯಕ, ಬಸವರಾಜ ರ್ಯಾವಳದ್‌, ಶರಣಪ್ಪ ಹಕ್ಕಂಡಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.