ಭಗೀರಥರ ತಪಸ್ಸಿನಿಂದ ಜೀವರಾಶಿಗೆ ನೀರು

ಭಗೀರಥರ ವ್ಯಕ್ತಿತ್ವ ಹಿಮಾಲಯದಷ್ಟು ಎತ್ತರ

Team Udayavani, May 9, 2022, 4:17 PM IST

17

ಕೊಪ್ಪಳ: ಭಗೀರಥರ ತಪಸ್ಸಿನ ಫಲವಾಗಿ ಭೂಲೋಕಕ್ಕೆ ನೀರು ದೊರೆತಿದೆ ಎಂದು ಗಿಣಿಗೇರಿಯ ಉಪನ್ಯಾಸಕ ಮಲ್ಲಪ್ಪ ತಿರುಪತೆಪ್ಪ ಹೊಸೂರು ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರವಿವಾರ ನಗರದ ಸಾಹಿತ್ಯ ಭವನದಲ್ಲಿ ನಡೆದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಸೋಲಿನಿಂದ ಧೃತಿಗೇಡದೆ, ಸತತ ಪ್ರಯತ್ನ ಮಾಡಬೇಕು. ಪ್ರಯತ್ನಕ್ಕೆ ಇನ್ನೊಂದು ಹೆಸರೇ ಭಗೀರಥರು. ಅವರ ಸತತ ಯತ್ನದಿಂದ, ತಪಸ್ಸಿನಿಂದ, ಭೂಲೋಕದ ಜೀವರಾಶಿಗೆ ನೀರು ದೊರೆಯುವಂತಾಯಿತು. ಭಗೀರಥರ ವ್ಯಕ್ತಿತ್ವ ಹಿಮಾಲಯ ಪರ್ವತದಷ್ಟು ಎತ್ತರ. ಸಾಕ್ಷಾತ್ ದೈವಗಂಗೆಯನ್ನೇ ಶಿವನ ಜಟದಿಂದ ಭೂಮಿಗೆ ತರುವ ಮೂಲಕ ಭಗೀರಥ ಮಹರ್ಷಿಗಳು ಈ ಜಗತ್ತಿನಲ್ಲಿ ಮನುಷ್ಯನಿಂದ ಸಾಧ್ಯವಾಗದ ಕೆಲಸ ಯಾವುದೂ ಇಲ್ಲ ಎಂಬುದನ್ನು ತೋರಿಸಿದ್ದಾರೆ.

ಭಗೀರಥರು ದೇವಲೋಕದಿಂದ ಗಂಗೆಯನ್ನು ಭೂಮಿಗೆ ತರಿಸಿಕೊಂಡಿದ್ದು ಜಗತ್ತಿನಲ್ಲಿಯೇ ಮನುಷ್ಯನ ಬಹುದೊಡ್ಡ ಪ್ರಯತ್ನವಾಗಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಉಪ್ಪಾರರು ಎಂದು ಕರೆಯಲ್ಪಡುವ ಈ ಸಮುದಾಯ ಪ್ರಾಚೀನ ಕಸುಬು ಉಪ್ಪು ತಯಾರಿಸುವುದಾಗಿತ್ತು. ಆದ್ದರಿಂದ ಉಪ್ಪಾರರು ಎಂದು ಕರೆಯಲಾಗುತ್ತದೆ. ಉಪ್ಪಾರ ಸಮಾಜ ಇಂದು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶಿಕ್ಷಣ ಅತ್ಯವಶ್ಯಕವಾಗಿದ್ದು, ಸಮಾಜದ ಜನತೆ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಎಂದರು.

ಕೊಪ್ಪಳ ಎಸಿ ಬಸವಣ್ಣಪ್ಪ ಕಲಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ತಹಶೀಲ್ದಾರ್‌ ವಿಠ್ಠಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಜಡಿಯಪ್ಪ ಬಂಗಾಳಿ, ಗಣ್ಯರಾದ ಸಿ.ವಿ. ಚಂದ್ರಶೇಖರ್‌, ಸಮಾಜದ ಮುಖಂಡರಾದ ವೆಂಕಟೇಶ ಹೊಸಳ್ಳಿ, ಕನಕಪ್ಪ, ಬಸವರಾಜ ಎಂ., ನಾಗರಾಜ್‌ ಚಳ್ಳಾರಿ, ಹೇಮಣ್ಣ ದೇವರಮನಿ, ಮಂಜುನಾಥ ಪಾಟೀಲ್‌, ಮಂಜುನಾಥ ಬಗನಾಳ, ಕೊಟ್ರೇಶ ಮರಬನಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿ.ವಿ. ಜಡಿಯವರ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪೂರ್ವದಲ್ಲಿ ಭಗೀರಥರ ಭಾವಚಿತ್ರದ ಮೆರವಣಿಗೆಗೆ ನಗರದ ಸಿರಸಪ್ಪಯ್ಯಮಠ ಆವರಣದಿಂದ ಪ್ರಾರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಿತು. ಮೆರವಣಿಗೆಯಲ್ಲಿ ಹಲವು ಗಣ್ಯರು, ಸಮಾಜದ ಮುಖಂಡರು, ಪೂರ್ಣಕುಂಭ ಹೊತ್ತ ಮಹಿಳೆಯರು, ವಿವಿಧ ಕಲಾ ತಂಡಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.