ಭೋವಿ ಸಮಾಜಕ್ಕೆ ರಾಜ್ಯ ಸರ್ಕಾರದಿಂದ ಅನ್ಯಾಯ: ಸೂಚಪ್ಪ ಭೋವಿ


Team Udayavani, Dec 22, 2021, 3:54 PM IST

ಭೋವಿ ಸಮಾಜಕ್ಕೆ ರಾಜ್ಯ ಸರ್ಕಾರದಿಂದ ಅನ್ಯಾಯ: ಸೂಚಪ್ಪ ಭೋವಿ

ಕುಷ್ಟಗಿ: ಸ್ವಾಭಾವಿಕ ಕಲ್ಲು ಬಂಡೆ ಒಡೆದು ಜೀವನ ಸಾಗಿಸುವ ಭೋವಿ (ವಡ್ಡರ) ಕುಲ ಕಸುಬಾಗಿದೆ. ಸರ್ಕಾರ ಕಲ್ಲು ಒಡೆಯುವವರಿಗೆ ವಿನಾಕಾರಣ ತೊಂದರೆ ನೀಡುತ್ತಿದೆ ಎಂದು ಭೋವಿ ವಡ್ಡರ ಸಮಾಜದ ರಾಜ್ಯ ಉಪಾಧ್ಯಕ್ಷ ಸೂಚಪ್ಪ ಭೋವಿ ಹೇಳಿದರು.

ಕುಷ್ಟಗಿಯಲ್ಲಿ ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲು ಒಡೆಯುವುದು ಭೋವಿ ಸಮಾಜದ ಮೂಲ ವೃತ್ತಿಯಾಗಿದ್ದು, ಮನೆ, ದೇವಸ್ಥಾನಗಳಿಗೆ ಸೈಜು ಕಲ್ಲು ಬಂಡೆ ಒಡೆದು ಜೀವನ ಕಂಡುಕೊಳ್ಳುತ್ತಿದ್ದ ಜನಾಂಗಕ್ಕೆ ಸರ್ಕಾರ ಅವೈಜ್ಞಾನಿಕ ಕಾನೂನು ಬಾಹಿರ ನಿಯಮ ನಿರ್ಬಂಧಗಳಿಂದ ತೊಂದರೆ ನೀಡುತ್ತಿದ್ದು, ಕುಲ ಕಸುಬು ಬಂದ್ ಮಾಡಿಸಲು ಮುಂದಾಗಿದೆ ಎಂದರು.

ಸರ್ಕಾರ ದೊಡ್ಡ ಕ್ರಶರ್ ಮಾಲೀಕರಿಗೆ ಮಣೆ ಹಾಕಿದ್ದು ಹೀಗಾಗಿ ಭೋವಿ ಕುಲಕಸುಬು ನಿರ್ಬಂಧಿಸುತ್ತಿದೆ.  ಕಲ್ಲು ಬಂಡೆಗಳನ್ನು ಹಿಟಾಚಿ ಯಂತ್ರಗಳಿಂದ ಮಾಡದೇ ಕೈಯಿಂದ ಒಡೆದು ಜೀವನ ಸಾಗಿಸುವ ಈ ಜನಾಂಗಕ್ಕೆ ಬಿಜೆಪಿ ಸರ್ಕಾರದಿಂದ ಅನ್ಯಾಯವಾಗಿದೆ. ನಮ್ಮ ಜನಾಂಗದವರಿಗೆ ಮಂತ್ರಿ ಸ್ಥಾನ ನೀಡಿಲ್ಲ. ನಮ್ಮ ಸಮಾಜದ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿಲ್ಲ. ಯಾವುದೇ ಅನುದಾನ ನೀಡುವುದಾಗಲಿ ಮಾಡಿಲ್ಲ. ಭೋವಿ ದೊಡ್ಡ ಜನಾಂಗವಾಗಿದ್ದು 2 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿಯಾಗದೇ  ನಮ್ಮ ಸಮುದಾಯದ ಮೀಸಲಾತಿಗೆ ಅನುಗುಣವಾಗಿ ಹೆಚ್ಚಿಸಬೇಕು. ಭೋವಿ ಸಮಾಜದ ಮೇಲೆ ಹಾಕಿರುವ ಕೇಸುಗಳನ್ನು ಬೇಷರತ್ತಾಗಿ ವಾಪಸ್ಸು ಪಡೆಯಬೇಕು ಎಂದರು.ಇದೇ ಡಿ.27ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಯ ಮುಂದೆ ಧರಣಿ ನಡೆಸಲಿರುವುದಾಗಿ ತಿಳಿಸಿದರು.

ಗೌರವಾಧ್ಯಕ್ಷ ಯಂಕಪ್ಪ ಹಿರೇಮನಿ,   ಬಸವರಾಜ ಮಹಾಸ್ವಾಮಿ, ನಾಗರಾಜ ಭೋವಿ, ಬಸವರಾಜ ಹೊಸಮನಿ ರಾಘವೇಂದ್ರ ಹಿರೇಮನಿ, ಗೋವಿಂದ ವಡ್ಡರ, ಮಂಜುನಾಥ , ಲಕ್ಣ್ಮಣ, ಮಾರುತಿ, ಮುಸಲೆಪ್ಪ, ರಮೇಶ ಶಿರಗುಪ್ಪಿ, ವಿಜಯ ಭೋವಿ, ಹನಮೇಶ ಭೋವಿ, ಸಂಗಪ್ಪ ಮಡಿಕೇರಿ ಇದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.