ಬೀಳಗಿ ಕೆರೆಯಲ್ಲಿ ನೀರಿಗಿಂತ ಹೂಳೇ ಹೆಚ್ಚು­

1964ರಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ ಕೆರೆ­! ಹೂಳು ತೆಗೆದರೆ ನೀರಿನ ಸಾಮರ್ಥ್ಯ ಹೆಚ್ಚಳ

Team Udayavani, Mar 20, 2021, 7:40 PM IST

lake

ಕುಷ್ಟಗಿ: ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುರಾತನ ಬೀಳಗಿ ಕೆರೆ ಭಾರೀ ಪ್ರಮಾಣದ ಹೂಳಿನಿಂದಾಗಿ ಚಿಂತಾಜನಕ ಸ್ಥಿತಿ ತಲುಪಿದೆ. ಕೆರೆಯನ್ನು ಆವರಿಸಿಕೊಂಡಿರುವ ಹೂಳು ತೆಗೆಯದ ಹೊರತು ಕೆರೆಗೆ ಮರುಜೀವದ ಕಾಯಕಲ್ಪಿಸುವುದು ಅಸಾಧ್ಯವೆನಿಸಿದೆ.

1964ರಲ್ಲಿ ನಿರ್ಮಾಣವಾಗಿರುವ ಬೀಳಗಿ ಕೆರೆ 57 ವರ್ಷದ ಹಿನ್ನೆಲೆ ಇದೆ. ಸದರಿ ಕೆರೆ 25 ಎಕರೆ 9 ಗುಂಟೆ ವಿಸ್ತೀಣವಿದ್ದು, 15 ಹೆಕ್ಟೇರ್‌ ನೀರಿನ ಸಾಂದ್ರತೆ ಪ್ರದೇಶ ಹೊಂದಿದೆ. 540 ಮೀಟರ್‌ ಉದ್ದ ಹಾಗೂ 5 ಮೀಟರ್‌ ಬಂಡ್‌ (ತಡೆಗೋಡೆ) ಹೊಂದಿದ್ದು, ಕೆರೆಯ ಸಂಗ್ರಹ ಸಾಮಾರ್ಥ್ಯ 3.83 ಎಂಸಿಎಫ್‌ಟಿ ಇದೆ ಸದರಿ ಕೆರೆ ಭರ್ತಿಯಾದಾಗ ಹೊರ ಹರಿವು 2,430 ಕ್ಯೂಸೆಕ್ಸ್‌ ಆಗಿದೆ.

ಹೂಳಿನದ್ದೇ ಸಮಸ್ಯೆ: ಶ್ರೀ ಚಂದಾಲಿಂಗ ಹಾಗೂ ಚಂದ್ರಗಿರಿ, ವೆಂಕಟಾಪುರ ಗುಡ್ಡಗಾಡು ಪ್ರದೇಶದಲ್ಲಿ ಬೀಳುವ ಮಳೆ ನೀರು, ಕಣಿವೆಗಳಲ್ಲಿ ಹರಿದು, ಬೀಳಗಿ ಕೆರೆ ಕಟ್ಟೆ ಸೇರುತ್ತಿದೆ. ಈ ಕೆರೆಯಲ್ಲಿ ನೀರಿನ ಸಂಗ್ರಹಗಿಂತ ಹೂಳಿನ ಸಂಗ್ರಹವೇ ಹೆಚ್ಚಿದ್ದು, ಬಹುಪಾಲು ಹೂಳು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಕೆರೆಯ ಸಂಗ್ರಹ ಸಾಮಾರ್ಥ್ಯ ಕ್ಷೀಣಿಸಿದೆ. ಇದರಲ್ಲಿನ ಹೂಳು ಉದ್ಯೋಗ ಖಾತ್ರಿ ಯೋಜನೆಯಿಂದ ಹೂಳಿನಿಂದ ಮುಕ್ತಿ ಹೊಂದುವುದು ಅಸಾಧ್ಯವಾಗಿದೆ. ನಿಡಶೇಸಿ, ತಾವರಗೇರಾ, ಯಲಬುರ್ಗಾ ತಾಲೂಕಿನ ತಲ್ಲೂರು, ಕೊಪ್ಪಳ ತಾಲೂಕಿನ ಗಿಣಗೇರಾ ಕೆರೆಗಳನ್ನು ಸಾರ್ವಜನಿಕರು ಹಾಗೂ ಸರ್ಕಾರ ಸಹಭಾಗಿತ್ವದಲ್ಲಿ ಮಾದರಿಯ ಹೂಳೆತ್ತುವ ಅಭಿವೃದ್ಧಿ ಕೆಲಸದಿಂದ ಮಾತ್ರ ನೀರಿನ ಸಂಗ್ರಹ ಸಾಮಾರ್ಥ್ಯ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ.

ಮಾ.20ರ ಜಿಲ್ಲಾ ಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಫಲಶ್ರುತಿ ಹಿನ್ನೆಲೆಯಲ್ಲಿ ಜನತೆ ಕೆರೆಯ ಪುನಶ್ಚೇತನ ನಿರೀಕ್ಷೆಯಲ್ಲಿದ್ದಾರೆ. ಅಂದುಕೊಂಡಾಂತಾದರೆ ಕೆರೆಗೆ ಪುನಶ್ಚೇತನ ಭಾಗ್ಯ ಕಲ್ಪಿಸಿದರೆ ಮಾತ್ರ ಮನ್ನೇರಾಳ, ಸೇಬಿನಕಟ್ಟಿ, ಕಬ್ಬರಗಿ, ಹೂಲಗೇರಿ, ಬಂಡ್ರಗಲ್ಲ, ಹನುಮಸಾಗರ ಪ್ರದೇಶಕ್ಕೂ ಅಂತರ್ಜಲದ ವಿಸ್ತಾರದ ಸಾಧ್ಯತೆಗಳಿವೆ.

ಕೆರೆಯ ದುಸ್ಥಿತಿ: ಕೆರೆಕಟ್ಟೆಯ ಬಂಡ್‌ (ತಡೆಗೋಡೆ) ಭಾಗದಲ್ಲಿ ಕಲ್ಲುಗಳು ಅಲ್ಲಲ್ಲಿ ಜರಿದಿವೆ. ಅಲ್ಲದೇ ಕೆರೆಗೆ ಹೊಂದಿಕೊಂಡಿರುವ ಪಕ್ಕದ ಬೆಟ್ಟದಲ್ಲಿ ಸೈಜು ಕಲ್ಲುಗಳ ಗಣಿಗಾರಿಕೆ ನಡೆಯುತ್ತಿದ್ದು, ಈ ಕಲ್ಲುಗಳ ಸಾಗಾಣಿಕೆಗೆ ದಾರಿಗೆ ಕೆರೆಯ ಒಡ್ಡು ಹಾಗೂ ಸರ್ವಿಸ್‌ ರಸ್ತೆ ಬಳಸಿಕೊಳ್ಳಲಾಗಿದ್ದು, ನಿತ್ಯ ಲಾರಿ, ಟ್ರಕ್‌ಗಳ ಸಂಚಾರದಿಂದ ಕೆರೆಯ ಒಡ್ಡು ದುರ್ಬಲಗೊಳ್ಳುವ ಆತಂಕವಿದೆ. ಅಲ್ಲದೇ ಕೆರೆಯ ವೇಸ್ಟ್‌ವೇರ್‌ ತಳಭಾಗದಲ್ಲಿ ಬಿರುಕು ಬಿಟ್ಟ ಪರಿಣಾಮ ಕೆರೆಯ ನೀರು ನಿರಂತರ ಸೋರಿಕೆಗೆ ಕಾರಣವಾಗಿದ್ದು, ಸಣ್ಣ ನೀರಾವರಿ ಸಕಾಲಿಕ ಕ್ರಮ ಕೈಗೊಳ್ಳದೇ ಇದ್ದಲ್ಲಿ ವೇಸ್‌ ವೇರ್‌ ಕೊಚ್ಚಿಹೋಗುವ ಸಾಧ್ಯತೆಗಳಿವೆ. ವೇಸ್‌ rವೇರ್‌ ಕೆಳಭಾಗ ನಾಲೆಯಲ್ಲಿ ಮುಳ್ಳುಕಂಟಿ ಬೆಳೆದಿದ್ದು, ವೇಸ್ಟ್‌ವೇರ್‌ ನಿಂದ ಹೊರ ಹರಿವಿನ ನೀರು, ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯ ಅಪಾಯವಿದೆ.

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.