ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರ
Team Udayavani, Jun 11, 2018, 7:10 AM IST
ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರವೊಂದು ಬಂದಿದ್ದು, 50 ಲಕ್ಷ ರೂ. ಹಣದ
ಬೇಡಿಕೆ ಇಡಲಾಗಿದೆ. ಈ ಕುರಿತು ಎಸ್ಪಿ, ಡಿಎಸ್ಪಿಗೆ ಶಾಸಕರು ದೂರು ನೀಡಿದ್ದು, ಪೊಲೀಸರು ತನಿಖೆ ಶುರು
ಮಾಡಿದ್ದಾರೆ. ಜೂ.6ರಂದು ಸಂಜೆ ಮುನವಳ್ಳಿ ನಿವಾಸಕ್ಕೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ವಾಚ್ಮನ್
ಕೈಯಲ್ಲಿ ಪತ್ರವೊಂದನ್ನಿತ್ತು ತೆರಳಿದ್ದಾರೆ.
“2014-2018ರ ಚುನಾವಣೆವರೆಗೂ ನಮ್ಮ ಕರೆನ್ಸಿ ಬಳಸಿ ಸರ್ಪೋಟ್ ಮಾಡುತ್ತಾ ಸಹಕರಿಸಿದ್ದೀರಿ. ತುಂಬಾ ಥ್ಯಾಂಕ್ಸ್. ನೀವು 9-5-2018 ರಂದು 500 ರೂ. ಮುಖಬೆಲೆಯ ಒಂದು ಕೋಟಿ ರೂ. ಹಣ ತೆಗೆದುಕೊಂಡಿದ್ದೀರಿ. ಅದರಲ್ಲಿ ನಮಗೆ 50 ಲಕ್ಷ ನೀಡುತ್ತಿಲ್ಲ. ಫೋನ್ ಮಾಡಿದರೂ ರಿಸೀವ್ ಮಾಡದೇ ವಂಚಿಸುತ್ತಿದ್ದೀರಿ. ನಿಮಗೆ ಇನ್ನೂ 3-4 ದಿನದಲ್ಲಿ 10 ಲಕ್ಷ ರೂ. ಕರೆನ್ಸಿ ವಿಆರ್ಎಲ್ ಮೂಲಕ ಕಳಿಸುತ್ತೇವೆ. ಆ ಮೇಲೆ ನಮ್ಮ ಹುಡುಗರು ಬರ್ತಾರೆ. ಆ
ಮೇಲೆ ನಿಮ್ಮಿಷ್ಟ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಅಲ್ಲದೆ, ಜೂ.7ರಂದು ಮುನವಳ್ಳಿಗೆ ಕರೆ ಮಾಡಿ ನಮಗೆ
50 ಲಕ್ಷ ಹಣ ಕೊಡುವುದು ಬಾಕಿಯಿದೆ. ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ