ಬೋನಿಗೆ ಬಿದ್ದ ಹೆಣ್ಣು ಚಿರತೆ
Team Udayavani, Feb 1, 2021, 4:40 PM IST
ಗಂಗಾವತಿ: ತಾಲೂಕಿನ ವಿರೂಪಾಪೂರ ಗಡ್ಡಿಯ ಋಷಿಮುಖ ಪರ್ವತ ಪ್ರದೇಶದಲ್ಲಿರಿಸಿದ್ದ ಬೋನಿಗೆ 3 ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಆನೆಗೊಂದಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಇಬ್ಬರು ಯುವಕರನ್ನು ಚಿರತೆಗಳು ಕೊಂದು ಹಾಕಿವೆ.
ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆ ಹಿಡಿಯಲು ಆನೆಗೊಂದಿ, ಹನುಮನಹಳ್ಳಿ, ಸಾಣಾಪೂರ ಜಂಗ್ಲಿರಂಗಾಪೂರ, ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಮತ್ತು ಬೋನ್ ಇಟ್ಟಿದ್ದಾರೆ. ಈಗಾಗಲೇ ಆದಿಶಕ್ತಿ ದೇಗುಲ ಬೆಟ್ಟ ಪ್ರದೇಶದಲ್ಲಿರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿದ್ದು, ರವಿವಾರ ಬೋನಿಗೆ ಬಿದ್ದ ಚಿರತೆ ಸಿಸಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ಪ್ರತಿ ಮನೆಗೆ ಕುಡಿವ ನೀರಿನ ವ್ಯವಸ್ಥೆ
ಸೆರೆ ಸಿಕ್ಕ ಚಿರತೆಯನ್ನು ವೈದ್ಯಕೀಯ ಪರೀಕ್ಷೆಯ ನಂತರ ಬೇರೆ ಸ್ಥಳ ಅಥವಾ ಪ್ರಾಣಿ ಸಂಗ್ರಹಾಲಯಕ್ಕೆ ಬಿಡುವ ಕುರಿತು ಮೇಲಾಧಿ ಕಾರಿಗಳ ಆದೇಶ ಪಾಲನೆ ಮಾಡಲಾಗುತ್ತದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ