Kushtagi: ಬಾಲಕ ಕಿಡ್ನ್ಯಾಪ್‌ ಪ್ರಕರಣ ; ಕೆಲವೇ ತಾಸುಗಳಲ್ಲಿ ಸುಖಾಂತ್ಯ‌

ಕಲಿಕೆಯಲ್ಲಿ ಆಸಕ್ತಿ ಇಲ್ಲವೆಂದು ಕಿಡ್ನ್ಯಾಪ್‌ ಕತೆ

Team Udayavani, Aug 1, 2023, 3:51 PM IST

9-kushtagi

ಕುಷ್ಟಗಿ: 5ನೇ ತರಗತಿ ಬಾಲಕ ಕಿಡ್ನ್ಯಾಪ್‌ ಪ್ರಕರಣ ಕೆಲವೇ ತಾಸುಗಳಲ್ಲಿ ಸುಖಾಂತ್ಯ‌ ಕಂಡಿದೆ. ಈ ಹುಸಿ ಕಿಡ್ನ್ಯಾಪ್‌ ಪ್ರಕರಣಕ್ಕೆ ಈ ಬಾಲಕನೇ ಸೂತ್ರದಾರನಾಗಿದ್ದು, ಕಲಿಯಲು‌ ಕಷ್ಟ ಎಂದು ಯಾರೋ ಅಪರಚಿತರು ಕಿಡ್ನ್ಯಾಪ್‌ ಮಾಡಿದ್ದಾರೆಂದು ತಂದೆಗೆ ಕರೆ ಮಾಡಿ ಯಾಮಾರಿಸಿದ ಪ್ರಹಸನ ನಡೆದಿದೆ.

ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮದ ಲಕ್ಷ್ಮಣಗೌಡ ಶಿವನಗೌಡ ಮಾಲಿಪಾಟೀಲ ಎಂಬ ಬಾಲಕ ಕುಷ್ಟಗಿ ಚಂದ್ರಶೇಖರ ಲೇಔಟ್ ನಲ್ಲಿರುವ ಖಾಸಗಿ ಕೋಚಿಂಗ್ ಸೆಂಟರ್ ನಲ್ಲಿ ಕಲಿಯುತ್ತಿದ್ದ.

ಆತನಿಗೆ ಕಲಿಕೆಯಲ್ಲಿ ಎಳ್ಳಷ್ಟು ಆಸಕ್ತಿ ಇರಲಿಲ್ಲವಾದ್ದರಿಂದ ಪಾರಾಗಲು ತನ್ನ ಮೊಬೈಲ್‌ನಿಂದ ತಂದೆಗೆ ಕರೆ ಮಾಡಿ ತನ್ನನ್ನು ಯಾರೋ ಕಿಡ್ನ್ಯಾಪ್‌ ಮಾಡಿದ್ದಾರೆಂದು ಹೇಳಿದ ಕೂಡಲೇ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡಿದ್ದ.

ಇದನ್ನು ನಂಬಿ ಗಾಬರಿಗೊಂಡ ಪಾಲಕರು ಕೂಡಲೇ ಕುಷ್ಟಗಿ ಪೊಲೀಸರಿಗೆ ಮಾಹಿತಿ ನೀಡಿದರು. ಆ ಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ತೀವ್ರಗತಿಯಲ್ಲಿ ಹುಡುಕಾಟ ನಡೆಸಿದಾಗ ಬಾಲಕ ಬಸ್ ನಿಲ್ದಾಣದಲ್ಲಿರುವುದು ಕಂಡು ಬಂತು.

ಬಾಲಕನನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಆತ ಕಲಿಯುವುದು ಇಷ್ಟವಿರಲಿಲ್ಲ. ಹೀಗಾಗಿ ಈ ರೀತಿ ಮಾಡಿರುವುದಾಗಿ ತನ್ನ ನಿಜ ಸ್ಥಿತಿ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.

ನಂತರ ಬಾಲಕನ ತಂದೆ ಶಿವನಗೌಡ ಮಾಲಿ ಪಾಟೀಲ ಅವರನ್ನು ಠಾಣೆಗೆ ಕರೆಸಿ ಬಾಲಕ ಲಕ್ಷ್ಮಣಗೌಡನಿಗೆ ಬುದ್ದಿವಾದ ಹೇಳಿಗೆ ಮನೆಗೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.