ಕುಷ್ಟಗಿಯಿಂದ ಬಸ್ ಸೇವೆ
Team Udayavani, May 7, 2020, 6:09 PM IST
ಕುಷ್ಟಗಿ: ಕೋವಿಡ್ 19 ಲಾಕ್ಡೌನ್ ಸಡಿಲಿಕೆ ಬಳಿಕ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕುಷ್ಟಗಿ ಘಟಕ ಸೀಮಿತ ಬಸ್ ಸೇವೆ ಆರಂಭಿಸಿದೆ. ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ 3, ತಾವರಗೇರಾ-1, ಕೊಪ್ಪಳ ವ್ಹಾಯ ಮೂಲಕ ಗಂಗಾವತಿ-1 ಬಸ್ ಸೇರಿದಂತೆ ಒಟ್ಟು 6 ಬಸ್ಗಳ ಸೇವೆ ಆರಂಭಿಸಲಾಗಿದೆ.
ಕಳೆದ ಮೇ 4ರಿಂದ ಸೇವೆ ಆರಂಭಿಸಿದ್ದು, ಮೊದಲ ದಿನ 5,500 ರೂ., ಮೇ 5ರಂದು 9,500 ರೂ. ಆದಾಯ ಬಂದಿದೆ. ಈ ಬಸ್ನಲ್ಲಿ ಕಡ್ಡಾಯವಾಗಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡಿಸಿ, ಸಾಮಾಜಿಕ ಅಂತರದ ಆಸನದ ವ್ಯವಸ್ಥೆ ಮಾಡಲಾಗಿದೆ. 25 ಮಾಸ್ಕ್ ಧರಿಸಿದ ಪ್ರಯಾಣಿಕರು ಸೀಟ್ ಭರ್ತಿಯಾಗುವವರೆಗೂ ಕಾಯಬೇಕಿದೆ. ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಪ್ರಯಾಣಿಕರು ಬಸ್ ಹತ್ತಲು ಹಿಂಜರಿಯುತ್ತಿದ್ದು, ತೀರ ಅನಿವಾರ್ಯ ಎಸಿದವರು ಮಾತ್ರ ಪ್ರಯಾಣಿಸುತ್ತಿದ್ದಾರೆ. ಸ್ಥಳೀಯ ಘಟಕದಲ್ಲಿ ಸಿಬ್ಬಂದಿ ಸುರಕ್ಷತೆ ಹಿನ್ನೆಲೆಯಲ್ಲಿ ಸ್ವಯಂ ಚಾಲಿತ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯಾನುಸಾರ ಬಸ್ ಓಡಿಸಲಾಗುವುದು ಎಂದು ಘಟಕ ವ್ಯವಸ್ಥಾಪಕ ಸಂತೋಷಕುಮಾರ ಶೆಟ್ಟಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ