ನೀರು ಹರಿಸುವ ಮುಂಚೆ ಮಳೆ ನೀರಿಗೆ ಒಡೆದ ಕಾಲುವೆ: ಅತಂತ್ರ ಸ್ಥಿತಿಯಲ್ಲಿ ವಿಎನ್ ಸಿ ರೈತರು


Team Udayavani, Jul 25, 2020, 9:52 AM IST

ನೀರು ಹರಿಸುವ ಮುಂಚೆ ಮಳೆ ನೀರಿಗೆ ಒಡೆದ ಕಾಲುವೆ: ಅತಂತ್ರ ಸ್ಥಿತಿಯಲ್ಲಿ ವಿಎನ್ ಸಿ ರೈತರು

ಗಂಗಾವತಿ: ಇಡೀ ರಾತ್ರಿ ಸುರಿದ ಮಳೆಗೆ ತಾಲೂಕಿನ ಕೋರಮ್ಮ ಕ್ಯಾಂಪ್ ಹತ್ತಿರ ವಿಜಯನಗರ ಕಾಲುವೆ ನಾಲ್ಕೈದು ಕಡೆ ಬಿರುಕುಬಿಟ್ಟು ಒಡೆದು ಹೋಗಿದೆ. ಇದರಿಂದ ನಾಟಿ ಮಾಡಿದ ಭತ್ತದ ಗದ್ದೆ ಮತ್ತು ಹಾಕಿದ್ದ ಭತ್ತದ ಸಸಿ ಮಡಿಗೆ ನೀರು ನುಗ್ಗಿದ್ದು ಅಪಾರ ನಷ್ಟವುಂಟು ಮಾಡಿದೆ.

ವಿಜಯನಗರ ಕಾಲುವೆಗಳ ಶಾಶ್ವತ ದುರಸ್ಥಿ ಯೋಜನೆಯಡಿ ಈ ಕಾಲುವೆಗಳನ್ನು ಸುಮಾರು 370 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಶನಿವಾರ ರಾತ್ರಿ ಸುರಿದ ಮಳೆಗೆ ಗುಡ್ಡದ ನೀರು ಕಾಲುವೆಗೆ ನುಗ್ಗಿದ್ದರಿಂದ ಕಾಲುವೆ ಹಲವೆಡೆ ಬಿರುಕು ಬಿಟ್ಟು ಪಕ್ಕದ ಗದ್ದೆ ಮತ್ತು ಭತ್ತದ ಸಸಿ ಮಡಿಗೆ ನೀರು ನುಗ್ಗಿದೆ. ಆ.01ರಂದು ಕಾಲುವೆ ನೀರು ಹರಿಸಲು ಜಲಸಂಪನ್ಮೂಲ ಇಲಾಖೆ ಸಿದ್ದತೆ ಮಾಡಿಕೊಂಡಿತ್ತು. ಈ‌ ಮಧ್ಯೆ ಕಾಲುವೆ ಒಡೆದು ಹೋಗಿರುವುದರಿಂದ ಕಾಲುವೆಯನ್ನು ದುರಸ್ಥಿಗೊಳಿಸಿದ ನಂತರವೇ ನೀರು ಹರಿಸುವುದರಿಂದ ಭತ್ತದ ನಾಟಿ ಮಾಡುವ ಕಾರ್ಯ ವಿಳಂಭವಾಗುವ ಸಾಧ್ಯತೆ ಇದೆ.

ಕಾಮಗಾರಿ ಅವೈಜ್ಞಾನಿಕ: ಶಾಶ್ವತ ದುರಸ್ಥಿ ನೆಪದಲ್ಲಿ ಏಷಿಯನ್ ಬ್ಯಾಂಕ್ ನೆರವಿನಲ್ಲಿ ಜಲಸಂಪನ್ಮೂಲ ಇಲಾಖೆ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ಥಿ ಕಾರ್ಯ ವೈಜ್ಞಾನಿಕವಾಗಿದೆ. ಆನೆಗೊಂದಿ ಭಾಗದಲ್ಲಿ ಗುಡ್ಡಪ್ರದೇಶದ ಮಧ್ಯೆ ಕಾಲುವೆ ಹರಿಯುತ್ತಿರುವುದರಿಂದ ಮಳೆಗಾಲದಲ್ಲಿ ಗುಡ್ಡದ ನೀರು ಕಾಲುವೆಯಲ್ಲಿ ಸೇರಿ ಕಾಲುವೆ ಒಡೆಯುವ ಸಾಧ್ಯತೆ ಮನಗಂಡು ವಿಜಯನಗರದ ಅರಸರು ತಂತ್ರಜ್ಞಾನ ಬಳಸಿ ಕಾಲುವೆ ನಿರ್ಮಿಸಿದ್ದರು. ಈಗ ಕಾಮಗಾರಿ ನಿರ್ವಹಿಸುವವರು ಅವೈಜ್ಞಾನಿಕ ವಿಧಾನಗಳನ್ನು ಅಳವಡಿಸಿರುವ ಕಾರಣ ಮಳೆಗಾಲದಲ್ಲಿ ಕಾಲುವೆ ಹೊಡೆಯುವಂತಾಗಿದೆ. ಸ್ಥಳೀಯ ರೈತರ ಸಲಹೆ ಪಡೆದು ಪುನಃ ಕಾಲುವೆ ನಿರ್ಮಿಸಬೇಕೆಂದು ಆನೆಗೊಂದಿ ರೈತ ಸಂಘದ ಅಧ್ಯಕ್ಷ ಸುದರ್ಶನ ವರ್ಮಾ ‘ಉದಯವಾಣಿ’ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.