ನೇಕಾರ ಉತ್ಪಾದನ ಮಾರಾಟ ಆಡಳಿತ ಮಂಡಳಿ ರದ್ದತಿ ಆದೇಶ: ಹೈಕೋರ್ಟ್ ತಡೆಯಾಜ್ಞೆ


Team Udayavani, May 31, 2022, 12:49 PM IST

7court

ದೋಟಿಹಾಳ: ಗ್ರಾಮದ ಕೈಮಗ್ಗ ನೇಕಾರ ಉತ್ಪಾದನ ಮತ್ತು ಮಾರಾಟ ಸಂಘದ ಆಡಳಿತ ಮಂಡಳಿಯನ್ನು ರದ್ದುಪಡಿಸಿ, ಆಡಳಿತಾಧಿಕಾರಿಯನ್ನು ನೇಮಿಸಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ಏ. 11ರಂದು ಆದೇಶ ನೀಡಿದ್ದರು. ಈ ಆದೇಶಕ್ಕೆ ಸದ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಗ್ರಾಮದ ಕೈಮಗ್ಗ ನೇಕಾರ ಉತ್ಪಾದನ ಮತ್ತು ಮಾರಾಟ ಸಂಘದ ಮಾಜಿ ಕಾರ್ಯದರ್ಶಿಯಾದ ರುದ್ರಮುನಿ ಬಿಜ್ಜಲ್ ಅವರು ನೀಡಿದ ದೂರಿನನ್ವಯ ವಿಚಾರ ನಡೆಸಿದ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಏ. 11ರಂದು ಸಂಘದ ಆಡಳಿತ ಮಂಡಳಿಯನ್ನು ರದ್ದುಪಡಿಸಿ, ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ನೀಡಿದ್ದರು.

ಸದರಿ ಆದೇಶವನ್ನು ಪ್ರಶ್ನಿಸಿ ಸಂಘದ ಆಡಳಿತ ಮಂಡಳಿಯವರು ತಡೆಯಾಜ್ಞೆ ಕೋರಿ ಧಾರವಾಡ ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೊರೆ ಹೋಗಿದ್ದರು. ಧಾರವಾಡ ಹೈಕೊರ್ಟ್ ರಜಾ ಅವಧಿ ಇರುವದರಿಂದ ಮೇ. 04ರಂದು ಬೆಂಗಳೂರು ವಿಶೇಷ ನ್ಯಾಯಲಯ ಪುರಸ್ಕರಿಸಿತು. ಮೇ.05ರಂದು ಗೌರವಾನ್ವಿತ ನ್ಯಾಯಮೂರ್ತಿ ಇ.ಎಸ್ ಇಂದರೇಶ್ ಅವರು ಸಹಕಾರ ಸಂಘಗಳ ಉಪ ನಿಬಂಧಕರು ಏ.11ರಂದು ನೀಡಿದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಹೀಗಾಗಿ ಸದ್ಯ ಆಡಳಿತ ಮಂಡಳಿಯವರು ನಿಟ್ಟುಸಿರುಬಿಡುವಂತಾಗಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಒಂದು ವಾರ ಸುಮ್ಮನಿದ್ದರೆ ರಾಜ್ಯ ಶಾಂತವಾಗಿರುತ್ತದೆ: ಪ್ರತಾಪ್ ಸಿಂಹ

ನಮ್ಮ ಆಡಳಿತ ಮಂಡಳಿಯವರು ಯಾವುದೇ ನಿಯಮಬಾಹಿರ ಕೆಲಸ ಮಾಡಿಲ್ಲ. ಆಡಳಿತ ಮಂಡಳಿಯನ್ನು ರದ್ದು ಮಾಡುವ ವೇಳೆ ಅಧಿಕಾರಿಗಳು ನೀಡಿದ ಎಲ್ಲಾ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ರದ್ದು ಆದೇಶವನ್ನು ಪ್ರಶ್ನಿಸಿ ನಾವು ತಡೆಯಾಜ್ಞೆ ಕೋರಿ ಧಾರವಾಡ ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೊರೆ ಹೋಗಿದ್ದೇವು. ಧಾರವಾಡ ಹೈಕೊರ್ಟ್ ರಜಾ ಅವಧಿ ಇರುವುದರಿಂದ ಮೇ.04ರಂದು ಬೆಂಗಳೂರು ವಿಶೇಷ ನ್ಯಾಯಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ಆದರೆ ಧಾರವಾಡ ಹೈಕೋರ್ಟ್ ರಜಾ ಅವಧಿ ಇರುವುದರಿಂದ ನಮಗೆ ತಡೆಯಾಜ್ಞೆ ಆದೇಶದ ಪ್ರತಿ ತಡವಾಗಿ ಸಿಕ್ಕಿದೆ ಎಂದು ಸಂಘದ ಅಧ್ಯಕ್ಷ ಹೀರಣ್ಣಪ್ಪ ಸಕ್ರಿ, ಉಪಾಧ್ಯಕ್ಷ ನೂರುದ್ದೀನಸಾಬ ನಡ್ಲಮನಿ ಹಾಗೂ ನಿರ್ದೇಶಕರು ತಿಳಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.