ಹದಿನಾರು ಚುನಾವಣೆ ಕಂಡ ಶತಾಯುಷಿ ಅಜ್ಜಿ !


Team Udayavani, Jan 24, 2023, 9:35 AM IST

ಹದಿನಾರು ಚುನಾವಣೆ ಕಂಡ ಶತಾಯುಷಿ ಅಜ್ಜಿ !

ಕೊಪ್ಪಳ: ದೇಶಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾಲದಲ್ಲಿರುವ ಹೊತ್ತಲ್ಲಿ ಕಳೆದ 75 ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡಿದವರು ಕಾಣಸಿಗೋದು ಬಹಳ ಅಪರೂಪ. ಆದರೆ ಕೊಪ್ಪಳ ಜಿಲ್ಲೆಯ ಶತಾಯುಷಿಯೊಬ್ಬರು 1952ರಿಂದ ನಡೆದ ಎಲ್ಲ ಚುನಾವಣೆಗಳಲ್ಲೂ ಮತದಾನ ಮಾಡಿದ್ದಾರೆ.

ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದ ಬಸಮ್ಮ ಮಡಿವಾಳಯ್ಯ ಭೂಸನೂರಮಠ ಮೊದಲ ಚುನಾವಣೆ ಯಿಂದ ಹಿಡಿದು ಈವರೆಗಿನ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಹೀಗೆ ಎಲ್ಲ ಚುನಾವಣೆಗಳಲ್ಲೂ ಮತದಾನದ ಹಕ್ಕು ಚಲಾಯಿಸಿ ದಾಖಲೆ ಬರೆದಿದ್ದಾರೆ. ಇದಕ್ಕಾಗಿ ಚುನಾವಣಾ ಆಯೋಗದ ಗೌರವಕ್ಕೂ ಪಾತ್ರರಾಗಿದ್ದಾರೆ.  ಬಸಮ್ಮ ಮೂಲತಃ ಕುಕನೂರು ತಾಲೂಕಿನ ಇಟಗಿ ಗ್ರಾಮದವರು. ಮದುವೆಯಾದ ಬಳಿಕ ಪತಿ ಮಡಿವಾಳಯ್ಯ ಅವರ ಊರು ಅಗಳಕೇರಾದಲ್ಲಿ ನೆಲೆಸಿ ಕೃಷಿ ಜೀವನ ನಡೆಸಿ ಕೊಂಡು ಬಂದಿದ್ದಾರೆ. ವಿಶೇಷವೆಂದರೆ ಬಸಮ್ಮ ಅನಕ್ಷರಸ್ಥೆ. ಆದಾಗ್ಯೂ ಚುನಾವಣೆ ವೇಳೆ ತಾವೂ ಮತದಾನ ಮಾಡಿ, ಇತರರಿಗೂ ಹಕ್ಕು ಚಲಾಯಿಸುವಂತೆ ಜಾಗೃತಿ ಮೂಡಿಸುತ್ತಾರೆ. ಕೊಪ್ಪಳ ಕ್ಷೇತ್ರದ ಮಟ್ಟಿಗೆ 16 ಚುನಾವಣೆಗಳನ್ನು ಕಂಡಿದ್ದಾರೆ. ಇಲ್ಲೊಂದು ಉಪ ಚುನಾವಣೆ ಎದುರಾಗಿದ್ದು, ಅದರಲ್ಲೂ ಬಸಮ್ಮ ಮತದಾನ ಮಾಡಿದ್ದಾರೆ.

ಈ ನಡುವೆ ಶತಾಯುಷಿ ಬಸಮ್ಮ ತಪ್ಪದೇ ಮತದಾನ ಮಾಡುವುದನ್ನು ಗಮನಿಸಿರುವ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳು ಅವರಿಂದಲೇ ಪ್ರಸಕ್ತ ವರ್ಷದ ಜಾತ್ರಾ ಮಹೋತ್ಸವದ ತೆಪ್ಪೋತ್ಸವಕ್ಕೆ ಚಾಲನೆ ಕೊಡಿಸಿ ಗೌರವಿಸಿದ್ದಾರೆ.

-ದತ್ತು ಕಮ್ಮಾರ

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.