ನದಿ ಜೋಡಣೆಗೆ ಕೇಂದ್ರ ಸಿದ್ಧ


Team Udayavani, Jun 3, 2019, 3:20 PM IST

kopala-tdy-4..

ಕುಕನೂರು: ಯಡಿಯಾಪುರ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಸದ ಕರಡಿ ಸಂಗಣ್ಣ ಮಾತನಾಡಿದರು.

ಕುಕನೂರು: ದೇಶದ ರೈತರಿಗೆ ಅನುಕೂಲವಾಗಲು ಮಳೆ ಆಶ್ರಿತ ಭೂಮಿಯನ್ನು ನೀರಾವರಿಯನ್ನಾಗಿಸಲು ಕೇಂದ್ರ ಬಿಜೆಪಿ ಸರ್ಕಾರ ಆರು ಲಕ್ಷ ಕೋಟಿ ಅನುದಾನವನ್ನು ದೇಶದ ನದಿ ಜೋಡಣೆಗೆ ನೀಡಲು ಸಿದ್ಧವಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ತಾಲೂಕಿನ ಯಡಿಯಾಪುರ ಗ್ರಾಮದಲ್ಲಿ ರವಿವಾರ ನಡೆದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತಮ ಆಡಳಿತದಿಂದ ವಿಶ್ವವೇ ಭಾತರದ ಕಡೆ ತಿರುಗಿ ನೋಡುತ್ತಿದೆ. ಪ್ರಧಾನಿ ಇನ್ಮುಂದೆ ಕೂಡ ರೈತರು, ಯೋಧರು, ಕೂಲಿ ಕಾರ್ಮಿಕರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವ ಕನಸು ಹೊಂದಿದ್ದಾರೆ ಎಂದರು.

ರೈತನ ಮಗ ಪರಶುರಾಮ ಮಾಗೇರಿ ಸತತ ಐದನೇ ಬಾರಿಗೆ ಸಾಮೂಹಿಕ ಮಾಡುತ್ತಿರುವುದು ಸಣ್ಣ ವಿಷಯವಲ್ಲ. ವರ್ಷಪೂರ್ತಿ ದುಡಿದ ವರಮಾನ ಎಲ್ಲಾ ಸಮಾಜದ ಹಿತಕ್ಕಾಗಿ ಖರ್ಚು ಮಾಡುವುದು ಹೆಮ್ಮೆಯ ಸಂಗತಿ. ಪರಶುರಾಮನ ಸಹೋದರಿ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸುತ್ತಿರುವುದು ಯುವತಿಯರಿಗೆ ಪ್ರೇರಣೆಯಾಗಿದ್ದಾಳೆ ಎಂದರು. ಸಾನ್ನಿಧ್ಯ ವಹಿಸಿದ್ದ ಅನ್ನದಾನೇಶ್ವರ ಶಾಖಾಮಠದ ಮಹಾದೇವ ದೇವರು ಮಾತನಾಡಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ದಂಪತಿ ತಂದೆ, ತಾಯಿಯನ್ನು ಗೌರವದಿಂದ ಕಾಣಬೇಕು ಎಂದರು. ನಂತರ ಪರಶುರಾಮ ಮಗಳ ನಾಮಕರಣ ನೆರವೇರಿತು. ಕುದರಿಮೋತಿಯ ನಿರಂಜನ ವಿಜಯಮಾಂತೇಶ ಸ್ವಾಮಿಗಳು. ಕುಷ್ಟಗಿಯ ವೀರಸಂಗಮೇಶ್ವರ ಶ್ರೀಗಳು. ಯಲಬುರ್ಗಾ ಶ್ರಿಧರ ಮುರಡಿ ಶ್ರೀಗಳು, ಕುಕನೂರಿನ ಪ್ರಭುಲಿಂಗ ದೇವರು, ಗಂಗಾವತಿ ಶಾಸಕ ಪರಣ್ಣ ಮನವಳ್ಳಿ, ರಾಮಣ್ಣ ಹೊಸಮನಿ, ಗಂಗಮ್ಮ ಗುಳಗಣ್ಣವರ್‌, ಕಳಕಪ್ಪ ಕಂಬಳಿ, ವೀರನಗೌಡ ಬಳೂಟಗಿ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.