ಸಿಬ್ಬಂದಿ ಬ್ಯಾಗ್ ಮೇಲೆ ನಾಯಕರ ಚಿತ್
Team Udayavani, Apr 23, 2019, 2:28 PM IST
ಕೊಪ್ಪಳ: ನಗರದ ಗವಿಸಿದ್ದೇಶ್ವರ ಶಾಲಾ ಆವರಣದಲ್ಲಿ ಚುನಾವಣಾ ಸಿಬ್ಬಂದಿಗೆ ಮತಯಂತ್ರ ಸೇರಿದಂತೆ ಇತರೆ ಸಾಮಗ್ರಿಗಳನ್ನು ನೀಡಲು ಜಿಲ್ಲಾಡಳಿತ ಆಹ್ವಾನಿಸಿತ್ತು. ಕೆಲವು ಸಿಬ್ಬಂದಿ ಮತಗಟ್ಟೆಯಲ್ಲಿ ವಸತಿ ಮಾಡಲು ಬ್ಯಾಗ್ನೊಂದಿಗೆ ಆಗಮಿಸಿದ್ದರು. ಆದರೆ ಆ ಬ್ಯಾಗ್ಗಳ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಭಾವಚಿತ್ರ ಇರುವುದು ಎಲ್ಲರ ಗಮನ ಸೆಳೆಯಿತು.
ಕೆಲವರ ಬ್ಯಾಗ್ಗಳ ಮೇಲೆ ಕುಷ್ಟಗಿ ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಭಾವಚಿತ್ರ ಇದ್ದರೆ, ಕೆಲವರ ಬ್ಯಾಗ್ಗಳ ಮೇಲೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಇಕ್ಬಾಲ್ ಅನ್ಸಾರಿ ಅವರ ಭಾವಚಿತ್ರಗಳಿರುವ ಕುರಿತು ಗಮನ ಸೆಳೆದವು. ಇವು ಮತಗಟ್ಟೆಯಲ್ಲಿ ಮತದಾರನ ಮೇಲೆ ಪ್ರಭಾವ ಬೀರುವ ಸಾಧ್ಯತೆಯ ಕುರಿತು ಚರ್ಚೆ ನಡೆಯುತ್ತಿದ್ದಂತೆ, ಇದೊಂದು ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವ ಕುರಿತು ಜಿಲ್ಲಾಧಿಕಾರಿ ಸುನೀಲ್ ಕುಮಾರ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್