ದೋಟಿಹಾಳ: ಅತಿಯಾದ ವಾಂತಿ ಭೇದಿಗೆ ಮಗು ಸಾವು
Team Udayavani, Jun 8, 2023, 12:34 PM IST
ದೋಟಿಹಾಳ: ವಾಂತಿಭೇದಿಗೆ ಮಗುವೊಂದು ಮೃತಪಟ್ಟಿರುವ ಘಟನೆ ಸಮೀಪದ ಬಿಜಕಲ್ ಗ್ರಾಮದಲ್ಲಿ ನಡೆದಿದೆ.
ವರ್ಷದ ನಿರ್ಮಲಾ ಈರಪ್ಪ ನೀರಲೂಟಿ(10) ಮೃತ ಬಾಲಕಿ.
ಬಿಜಕಲ್ ಗ್ರಾಮದಲ್ಲಿ ಕಳೆದ 6-7 ದಿನಗಳಿಂದ ವಾಂತಿಭೇದಿ ಪ್ರಕರಣಗಳು ಹೆಚ್ಚಾಗುತ್ತಿದ್ದು. ಗುರುವಾರ ಬೆಳಿಗ್ಗೆ ಹತ್ತು ವರ್ಷದ ಮಗು ಸಾವು ವಾಂತಿ ಭೇದಿಯಿಂದ ಸಾವನ್ನಪ್ಪಿದೆ. ಬುಧವಾರ ರಾತ್ರಿಯ ವೇಳೆ ಮಗುವಿಗೆ ಅತಿಯಾದ ವಾಂತಿ ಭೇದಿ ಆಗಿರುವ ಪರಿಣಾಮ ಮಗು ಮೃತಪಟ್ಟಿದೆ.
ಬಾಲಕಿಯ ತಂದೆ – ತಾಯಿ ದುಡಿಯಲು ಹೊರ ಹೋಗಿದ್ದರಿಂದ ಮಗುನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದರು. ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಇದ್ದ ನಿರ್ಮಲಾ ಈರಪ್ಪ ನೀರಲೂಟಿಗೆ ಬುಧವಾರ ರಾತ್ರಿ ಭೇದಿ ಹೆಚ್ಚಾಗಿದೆ. ಸೂಕ್ತ ಸಮಯದಲ್ಲಿ ಮಗುವನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗಲಿಲ್ಲ ಎನ್ನಲಾಗಿದೆ.
ಸ್ಥಳಕ್ಕೆ ಡಿ ಎಚ್ ಓ, ಡಾ.ಅಲಕಾನಂದ ಮಳಗಿ, ಟಿಹೆಚ್ ಓ ಡಾ. ಆನಂದ ಗೋಟೂರು, ಇ ಓ ಶಿವಪ್ಪ ಸುಭೇದಾರ, ಅವರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ