ಚಿತ್ರದುರ್ಗ-ಆಲಮಟ್ಟಿ ರೈಲ್ವೆ ಮಾರ್ಗದ ಸಮೀಕ್ಷೆ ವರದಿ ಸಲ್ಲಿಕೆ: ಸಂಗಣ್ಣ ಕರಡಿ

8431.44 ಕೋಟಿ ರೂ. ಅಂದಾಜು ವೆಚ್ಚ, ಕೇಂದ್ರ ಸಚಿವರು, ಸಂಸದರ ಭರವಸೆ

Team Udayavani, Oct 21, 2022, 6:24 PM IST

1-ddad

ಕುಷ್ಟಗಿ: ಚಿತ್ರದುರ್ಗ-ಆಲಮಟ್ಟಿ ರೈಲ್ವೆ ಮಾರ್ಗದ ಇಂಜಿನಿಯರಿಂಗ್ ಹಾಗೂ ಪ್ರಾಥಮಿಕ ಸಂಚಾರ ಸಮೀಕ್ಷೆಯ ವರದಿಯನ್ನು ನೈಋತ್ಯ ರೈಲ್ವೆ ವಲಯದ ಮುಖ್ಯ ಇಂಜಿನಿಯರ್ ಅವರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದಾರೆ ಎಂದು ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಮತ್ತು ಸೊಲ್ಲಾಪುರ ರೈಲು ಮಾರ್ಗದಲ್ಲಿ ಬಹಳಷ್ಟು ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ 264 ಕಿ.ಮೀ.ಉದ್ದದ ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಮತ್ತು ಸಮೀಕ್ಷಾ ಕಾರ್ಯವನ್ನು ನೈಋತ್ಯ ವಲಯ ವಲಯ ಕೈಗೊಂಡಿತ್ತು.ಈಗ ಸಮೀಕ್ಷೆ ಪೂರ್ಣಗೊಂಡಿದ್ದು ಪ್ರತಿ ಕಿ.ಮೀ.ರೈಲು ಮಾರ್ಗ ನಿರ್ಮಾಣಕ್ಕೆ ತಲಾ 30.11 ಕೋಟಿ ರೂ.ವೆಚ್ಚದ ಅಂದಾಜಿನ ಪ್ರಕಾರ ಒಟ್ಟು 8431.44 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ.

ಹೊಸ ಮಾರ್ಗವು ಚಿತ್ರದುರ್ಗ,ವಿಜಯನಗರ,ಕೊಪ್ಪಳ ,ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳ ಪ್ರಮುಖ ಸ್ಥಳಗಳಾದ ಹೊಸಹಳ್ಳಿ,ಕೂಡ್ಲಿಗಿ,ಕೊಪ್ಪಳ,ಕುಷ್ಟಗಿ,ಹುನಗುಂದ ಹಾಗೂ ಕೂಡಲಸಂಗಮ ಮೂಲಕ ಹಾಯ್ದು ಹೋಗಲಿದೆ.ಪ್ರಸ್ತುತ ಇರುವ 13.5 ಕಿ.ಮೀ.ಮಾರ್ಗವನ್ನೂ ಕೂಡ ಬಳಸಿಕೊಳ್ಳಲಿದೆ. 1397 ಹೆಕ್ಟೇರ್ ಒಣಭೂಮಿ, 644.88 ಹೆಕ್ಟೇರ್ ನೀರಾವರಿ ಮತ್ತು 107.48 ಹೆಕ್ಟೇರ್ ನಗರ ಪ್ರದೇಶದ ಭೂಮಿ ಸೇರಿ ಒಟ್ಟು 2149.36 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ.

ಕೇಂದ್ರ ಸಚಿವರು ಹಾಗೂ ಸಂಸದರ ಭರವಸೆ

ಬಹುನಿರೀಕ್ಷಿತ ಚಿತ್ರದುರ್ಗ-ಆಲಮಟ್ಟಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಸಿಗುವ ಭರವಸೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ,ಸಂಸದರಾದ ವೈ.ದೇವೇಂದ್ರಪ್ಪ,ಪಿ.ಸಿ.ಗದ್ದಿಗೌಡರ,ರಮೇಶ ಜಿಗಜಿಣಗಿ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರ ಮಹತ್ವದ ಬೇಡಿಕೆಯಾಗಿರುವ ಈ ರೈಲು ಮಾರ್ಗ ನಿರ್ಮಾಣದಿಂದ ಸಾರಿಗೆ, ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯಾಗಲಿದೆ.ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನ ಲಭ್ಯವಾಗಲಿ ಎಂಬುದು ಈ ಭಾಗದ ಜನರ ಆಶಯವಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.