Karnataka Polls: ಸಂಸದ ಸಂಗಣ್ಣ ಕರಡಿ ಮನವೊಲಿಕೆಗೆ ಸಿಎಂ, ಬಿಎಸ್ವೈ, ಕಟೀಲ್ ಯತ್ನ
Team Udayavani, Apr 16, 2023, 1:37 PM IST
ಕೊಪ್ಪಳ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಂಸದ ಸಂಗಣ್ಣ ಕರಡಿ ಅವರು ಇದೀಗ ಟಿಕೆಟ್ ಸಿಗದ ನಿರಾಶೆಯಿಂದ ಪಕ್ಷ ತೊರೆಯಲು ಮುಂದಾಗಿದ್ದು, ಅವರನ್ನು ಪಕ್ಷದಲ್ಲಿ ಉಳಿಸಲು ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂದಾಗಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಸಿಗುವುದು ಕಷ್ಟ ಎಂದರಿತ ಸಂಸದ ಸಂಗಣ್ಣ ಕರಡಿ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ. ಈ ವೇಳೆ ಬಿಜೆಪಿ ನಾಯಕರಿಂದ ನಿರಂತರ ಫೋನ್ ಕರೆ ಬಂದಿದೆ. ಮೊದಲು ಕರೆ ಮಾಡಿದ ಬಿಎಸ್ ವೈ ಅವರು ಸಂಸದರಿಗೆ ಮನವೊಲಿಕೆಗೆ ಯತ್ನ ನಡೆಸಿದ್ದು, ನಂತರ ಸಿಎಂ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಕರೆ ಮಾಡಿ ಯತ್ನಿಸಿದ್ದರು.
ಬೆಂಬಲಿಗರ ಸಭೆಯಲ್ಲಿಯೇ ಪ್ರತ್ಯೇಕ ಕೊಠಡಿಗೆ ತೆರಳಿ ಸಂಸದ ಕರಡಿ ವರಿಷ್ಠರ ಜೊತೆ ಪೋನ್ ನಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ವರಿಷ್ಠರ ಜೊತೆ ಇನ್ನು ಮಾತನಾಡಬೇಡಿ ಎಂದಬ ಕರಡಿ ಬೆಂಬಲಿಗರು ಹೇಳಿದ್ದಾರೆ. ರಾಜ್ಯ ನಾಯಕರ ಪೋನ್ ಕರೆ ಮಧ್ಯೆಯೂ ಬೆಂಬಲಿಗರ ಸಭೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ