![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಂಟೈನ್ಮೆಂಟ್ ಜೋನ್ 30ರ ವರೆಗೆ ವಿಸ್ತರಣೆ
Team Udayavani, Jun 3, 2020, 8:03 AM IST
![ಕಂಟೈನ್ಮೆಂಟ್ ಜೋನ್ 30ರ ವರೆಗೆ ವಿಸ್ತರಣೆ](https://www.udayavani.com/wp-content/uploads/2020/06/Kopala-tdy-1-2-620x372.jpg)
ಕೊಪ್ಪಳ: ಭಾರತ ಗೃಹ ಇಲಾಖೆ ಕೋವಿಡ್ -19 ಸೋಂಕು ಹರಡದಂತೆ ನಿಯಂತ್ರಿಸಲು ಕಂಟೈನ್ಮೆಂಟ್ ವಲಯವನ್ನ ಜೂ.30ರ ವರೆಗೂ ವಿಸ್ತರಿಸಿದೆ. ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯಲ್ಲಿ ಪ್ರಯಾಣ ಮಾಡುವ ಜನರು ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಎಂದು ಡಿಸಿ ಸುನೀಲ್ ಕುಮಾರ ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ ಸಾರ್ವಜನಿಕರು ರೋಗ ಲಕ್ಷಣ ಇಲ್ಲದಿದ್ದಲ್ಲಿ ಅವರು 7 ದಿನ ಸಾಂಸ್ಥಿಕ ಕ್ವಾರೆಂಟೈನ್, 7 ದಿನ ಮನೆಯಲ್ಲೇ ಕ್ವಾರೆಂಟೈನ್ನಲ್ಲಿ ಇರಬೇಕು. ಗರ್ಭಿಣಿ, 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲ್ಮಟ್ಟ ವ್ಯಕ್ತಿ, 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು, ಗಂಭೀರ ಖಾಯಿಲೆಯಿಂದ ಬಳಲುವ ವ್ಯಕ್ತಿಗಳು, ಅಪಾಯದ ಸ್ಥಿತಿಯಲ್ಲಿರುವ ವ್ಯಕ್ತಿಗಳು ಜಾಗೃತರಾಗಿರಬೇಕು. ಕಂಟೈನ್ಮೆಂಟ್ ಜೋನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನ್ಯ ರಾಜ್ಯದಿಂದ ಆಗಮಿಸಿದ ಜನರು ಜಿಲ್ಲೆಗೆ ಆಗಮಿಸಿದಲ್ಲಿ ಕೂಡಲೇ ಸಂಬಂಧಿಸಿದ ತಾಪಂ ಇಒ, ತಾಲೂಕು ವೈದ್ಯಾಧಿಕಾರಿ, ತಹಶೀಲ್ದಾರ್, ಗ್ರಾಮ ಲೆಕ್ಕಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಬೇಕು. ಇದಕ್ಕಾಗಿ ಗ್ರಾಮೀಣಕ್ಕೆ ಹರೀಶ ಜೋಗಿ ಮೊ: 9035129484, ನಗರಕ್ಕೆ ಸಿದ್ರಾಮೇಶ್ವರ ಮೊ: 9606729144 ಅವರನ್ನು ಜಿಲ್ಲಾ ನೋಡಲ್ ಅಧಿ ಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.