ತಡರಾತ್ರಿವರೆಗೂ ಮತ ಎಣಿಕೆ!
Team Udayavani, Jun 14, 2019, 12:05 PM IST
ಗಂಗಾವತಿ: ಬಾಲಕಿಯರ ಶಾಲೆಯಲ್ಲಿ ನೌಕರರ ಸಂಘದ ಮತಗಳ ಎಣಿಕೆ ಕಾರ್ಯ ಜರುಗಿತು.
ಗಂಗಾವತಿ: ಸರಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಯ ಮತದಾನ ಬುಧವಾರ ನಗರದ ಸರಕಾರಿ ಬಾಲಕಿಯರ ಶಾಲೆಯಲ್ಲಿ ಜರುಗಿತು. ಪ್ರಾಥಮಿಕ ಶಾಲಾ ಶಿಕ್ಷಕರ 4, ಹೈಸ್ಕೂಲ್-02, ಶಿಶು ಅಭಿವೃದ್ಧಿ-01, ಕಂದಾಯ ಇಲಾಖೆ-02 ಮತ್ತು ಬಿಇಒ ಕಚೇರಿಯ -01 ಸ್ಥಾನಕ್ಕೆ ಮತದಾನ ನಡೆದಿದ್ದು ತೀವ್ರ ಕುತೂಹಲ ಮೂಡಿಸಿತ್ತು. ಒಟ್ಟು 31 ಸ್ಥಾನಗಳ ಪೈಕಿ ಈಗಾಗಲೇ 21 ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಬುಧವಾರ ಜರುಗಿದ ಚುನಾವಣೆಯಲ್ಲಿ ಕಂದಾಯ ಇಲಾಖೆಯಿಂದ ಮಂಜುನಾಥ ಸ್ವಾಮಿ ಹಿರೇಮಠ, ಶೇಖರಪ್ಪ, ಶಿಶು ಅಭಿವೃದ್ಧಿ ಇಲಾಖೆಯಿಂದ ಕಲ್ಲಪ್ಪ, ಹೈಸ್ಕೂಲ್ ವಿಭಾಗದಿಂದ ಉಮೇಶ ಮಡಿವಾಳರ್, ಹನುಮಂತಪ್ಪ ಮರಾಠೊಡ್, ಬಿಇಒ ಕಚೇರಿಯಿಂದ ಶ್ರೀಧರ ಉಳ್ಳಾಗಡ್ಡಿ, ಪ್ರಾಥಮಿಕ ಶಾಲೆಯ ಕ್ಷೇತ್ರಗಳಿಂದ ಶರಣೇಗೌಡ, ಭುಜಂಗಪ್ಪ, ರುದ್ರೇಗೌಡ ಮತ್ತು ಛತ್ರಪ್ಪ ತಂಬೂರಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ