ಹಿಜಾಬ್ ವಿಷಯದಲ್ಲಿ ಕೋರ್ಟ್ ತೀರ್ಪು ಪಾಲಿಸಲಿ: ಬಿ.ಸಿ. ನಾಗೇಶ್
Team Udayavani, May 29, 2022, 12:00 AM IST
ಕೊಪ್ಪಳ: ಶಾಲೆ – ಕಾಲೇಜುಗಳಿಗೆ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ಈ ವಿಚಾರದಲ್ಲಿ ಹೈಕೋರ್ಟ್ ಈಗಾಗಲೇ ತೀರ್ಪು ಕೊಟ್ಟಿದ್ದು, ಅದನ್ನು ಎಲ್ಲರೂ ಪಾಲಿಸಬೇಕು. ತೀರ್ಪನ್ನು ಉಲ್ಲಂ ಸುವವರಿಗೆ ಶಿಕ್ಷಣ ಸಂಸ್ಥೆಗೆ ಪ್ರವೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದರು.
ದೇವನೂರು ಜತೆ ಮಾತನಾಡುವೆ
ಪಠ್ಯದಿಂದ ಯಾವುದೇ ವಿಷಯವನ್ನು ತೆಗೆದಿಲ್ಲ. ಬಸವಣ್ಣ, ಭಗತ್ ಸಿಂಗ್, ನಾರಾಯಣ ಗುರು ಮುಂತಾದವರ ವಿಷಯವನ್ನೂ ಕೈಬಿಡಲಾಗಿಲ್ಲ. ದೇವನೂರು ಮಹಾದೇವ ಒಳ್ಳೆಯ ಸಾಹಿತಿಗಳು.
ತುಂಬಾ ತಿಳಿದವರು. ಅವರು ಬರೆದ ವಿಷಯ ಇರಲಿ ಎಂದು ಉಳಿಸಿಕೊಂಡಿದ್ದೇವೆ. ಪಠ್ಯ ಪುಸ್ತಕ ಶೇ.90ರಷ್ಟು ಮುದ್ರಣವಾಗಿವೆ. ತನ್ನ ಪಠ್ಯವನ್ನು ಸೇರಿಸಿಕೊಳ್ಳಬೇಡಿ ಎಂದು ಹೇಳಿರುವ ದೇವನೂರು ಅವರ ಜತೆ ಮಾತನಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
MUST WATCH
ಹೊಸ ಸೇರ್ಪಡೆ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್