ಬಾಡಿತು ಹೂವು ಬೆಳೆದವರ ಬದುಕು!


Team Udayavani, Apr 2, 2020, 4:03 PM IST

ಬಾಡಿತು ಹೂವು ಬೆಳೆದವರ ಬದುಕು!

ಗಂಗಾವತಿ: ಪುಷ್ಪ ಕೃಷಿಯ ಮೇಲೆ ಕೋವಿಡ್ 19 ಕರಿನೆರಳು ತೀವ್ರವಾಗಿದ್ದು, ಇನ್ನೂ ವರ್ಷವಾದರೂ ಪುಷ್ಪ ಬೆಳೆಯುವ ರೈತರು ಚೇತರಿಸಿಕೊಳ್ಳದಂತಹ ಪೆಟ್ಟು ಬಿದ್ದಿದೆ. ಪುಷ್ಪ ಕೃಷಿ ನಂಬಿ ಬದುಕು ನಡೆಸಿದ್ದ ರೈತರು ಸಂಕಷ್ಟದಲ್ಲಿದ್ದಾರೆ.

ಗಂಗಾವತಿ ಸೇರಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಮಲ್ಲಿಗೆ ಕಾಕಡ, ಕನಕಾಂಬರಿ ಸೇವಂತಿಗೆ ಪುಷ್ಪ ಬೆಳೆದು ಹುಬ್ಬಳ್ಳಿ, ಹೊಸಪೇಟೆ ಗಂಗಾವತಿಗೆ ಕೆಎಸ್‌ಆರ್‌ಟಿಸಿ ಬಸ್‌, ಆಟೋ ಮತ್ತು ಬೈಕ್‌ ಮೂಲಕ ವ್ಯಾಪಾರಸ್ಥರಿಗೆ ತಲುಪಿಸಲಾಗುತ್ತಿತ್ತು. ರೈತರು ಇತರೆ ಬೆಳೆಗಳ ಜತೆಗೆ ವಾಣಿಜ್ಯ ಬೆಳೆಯಾಗಿ ಸ್ವಲ್ಪ ಭೂಮಿಯಲ್ಲಿ ಪುಷ್ಪ ಕೃಷಿ ಮಾಡಿ ನಿತ್ಯ ಒಂದು ಸಾವಿರದಿಂದ ಐದು ಸಾವಿರ ರೂ. ಆದಾಯ ದುಡಿಯುತ್ತಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಗುಲಗಳು ಜಾತ್ರೆ, ಉತ್ಸವ ರದ್ದುಗೊಳಿಸಲಾಗಿದೆ. ಜತೆಗೆ ಸಾರಿಗೆ ವ್ಯವಸ್ಥೆ ಸ್ಥಗಿತ ಮಾಡಲಾಗಿದೆ. ಇದರಿಂದ ತೋಟಗಳಲ್ಲಿ ಹೂವುಗಳನ್ನು ಬಿಡಿಸದೇ ಇರುವುದರಿಂದ ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ಸುಮಾರು 3-4 ತಿಂಗಳು ಯಾವುದೇ ಆದಾಯವಿಲ್ಲದೇ ತೊಂದರೆಪಡುವಂತಾಗಿದೆ. ಜಿಲ್ಲೆಯಲ್ಲಿ ಸುಮಾರು 600 ಹೆಕ್ಟೇರ್‌ನಲ್ಲಿ ಮಲ್ಲಿಗೆ ಸೇರಿ ವಿವಿಧ ಬಗೆಯ ಹೂವುಗಳನ್ನು ಬೆಳೆಯಲಾಗುತ್ತಿದೆ.

ಕಳೆದ ನಲವತ್ತು ವರ್ಷಗಳಿಂದ ಒಂದು ಎಕರೆ ಪ್ರದೇಶದಲ್ಲಿ ಕಾಕಡ ಮಲ್ಲಿಗೆ ಹೂವು ಬೆಳೆದು ಹೊಸಪೇಟೆ, ದಾವಣಗೇರಿ ಹುಬ್ಬಳ್ಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಇಡಿ ಕುಟುಂಬದ ಖರ್ಚು ಸರಿದೂಗಿಸಲಾಗುತ್ತಿತ್ತು. ಕೋವಿಡ್ 19  ವೈರಸ್‌ ನಿಯಂತ್ರಿಸಲು ಲಾಕ್‌ಡೌನ್‌ ಮಾಡಿರುವುದರಿಂದ ಹೂವು ಬೆಳೆಗಾರರ ಮೇಲೆ ತೀವ್ರ ಪರಿಣಾಮವಾಗುತ್ತಿದೆ. ಸರಕಾರ ಪುಷ್ಪ ಕೃಷಿಕರ ನೆರವಿಗೆ ಬರಬೇಕು. ಒಂದು ಎಕರೆಯಲ್ಲಿ ಮಲ್ಲಿಗೆ ಹೂವಿನ ಅಂಟನ್ನು ಬೆಳೆಸಲು 40 ಸಾವಿರ ಖರ್ಚಾಗುತ್ತಿದೆ. ಪುಷ್ಪಕೃಷಿ ಒಂದು ಸಾರಿ ನಷ್ಟವಾದರೆ ಸುಧಾರಿಸಿಕೊಳ್ಳಲು 6 ತಿಂಗಳು ಬೇಕು. ಆದ್ದರಿಂದ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಯಡಿ ಪರಹಾರ ದೊರಕಿಸಬೇಕು. -ರಾಮಣ್ಣ ಗುಳದಾಳ,ಪುಷ್ಪ ಕೃಷಿಕ ಕಂಪಸಾಗರ

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.