ಲಸಿಕೆ ಪಡೆದವರಿಗೆ ಮಾತ್ರ ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶ


Team Udayavani, Sep 7, 2021, 2:27 PM IST

covid news

ಕೊಪ್ಪಳ: ಜಿಲ್ಲೆಯ ನಾಗರಿಕರ ಆರೋಗ್ಯದಹಿತದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿಕೋವಿಡ್‌-19 ಲಸಿಕೆ ಪಡೆದುಕೊಳ್ಳುವ ನಿಟ್ಟಿನಲ್ಲಿವ್ಯಾಕ್ಸಿನ್‌ ಪಡೆದವರಿಗೆ ಮಾತ್ರ ಜಿಲ್ಲಾಡಳಿತ ಭವನಕ್ಕೆಪ್ರವೇಶವಿದೆ ಎಂದು ಡಿಸಿ ವಿಕಾಸ್‌ ಕಿಶೋರ್‌ಸುರಳ್ಕರ್‌ ಆದೇಶ ಹೊರಡಿಸಿದ್ದಾರೆ.

ಈ ಪ್ರಯುಕ್ತ ಸೋಮವಾರ ಜಿಲ್ಲಾಡಳಿತಭವನದ ಮುಖ್ಯಪ್ರವೇಶ ದ್ವಾರದಲ್ಲಿ ಆರೋಗ್ಯಇಲಾಖೆಯ ಲಸಿಕಾ ವಿತರಣೆ ತಂಡದಿಂದಜಿಲ್ಲಾಡಳಿತ ಭವನಕ್ಕೆ ಬರುವ ಸಾರ್ವಜನಿಕರು,ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ,ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೂ ಲಸಿಕೆ ನೀಡಲಾಯಿತು.

ಕೋವಿಡ್‌-19 ಮೂರನೇ ಅಲೆಯನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಗಳನ್ನುಜಾರಿಗೆ ತಂದಿರುವ ಡಿಸಿ ವಿಕಾಸ್‌ ಕಿಶೋರಸುರಳ್ಕರ್‌, ಕೋವಿಡ್‌ ಲಸಿಕೆ ಪಡೆಯದೇ ಇರುವಯಾವುದೇ ಇಲಾಖೆಯ ಅಧಿಕಾರಿ, ಸಿಬ್ಬಂದಿಮತ್ತು ಸಾರ್ವಜನಿಕರಿಗೆ ಜಿಲ್ಲಾಡಳಿತ ಭವನದಪ್ರವೇಶ ನಿರ್ಬಂಧಿಸಿ ಸೆ. 4ರಂದು ಆದೇಶಹೊರಡಿಸಿದ್ದಾರೆ. ಈ ಆದೇಶವನ್ನು ಪೊಲೀಸ್‌ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಜಿಲ್ಲಾಡಳಿತಭವನಕ್ಕೆ ಬರುವ ಪ್ರತಿಯೊಬ್ಬರನ್ನೂ ವ್ಯಾಕ್ಸಿನ್‌ಪಡೆದಿರುವ ಕುರಿತು ಪರಿಶೀಲಿಸಿ, ಲಸಿಕೆ ಪ್ರಮಾಣಪತ್ರ ಹೊಂದಿರುವವರನ್ನು ಮಾತ್ರ ಜಿಲ್ಲಾಡಳಿತಭವನದೊಳಗೆ ಬಿಡಲಾಗುತ್ತಿದೆ.
ಸಾರ್ವಜನಿಕರಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಈ  ಆದೇಶ ರಾಜ್ಯದ ಇತರ ಜಿಲ್ಲೆಗಳಿಗೆ ಮಾದರಿಯಂತಿದೆ.

ಲಸಿಕೆಪಡೆಯದವರಿಗೆಜಿಲ್ಲಾಡಳಿತದಿಂದಲಸಿಕೆಹಾಕುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಭವನದಮುಖ್ಯ ದ್ವಾರದಲ್ಲಿಯೇ ವ್ಯವಸ್ಥೆ ಮಾಡಲಾಗಿದ್ದು,ಆರೋಗ್ಯ ಇಲಾಖೆಯ ಲಸಿಕಾ ವಿತರಣೆ ತಂಡಬೆಳಗ್ಗೆ 1೦ ರಿಂದಮಧ್ಯಾಹ್ನ2 ಗಂಟೆಗಳವರೆಗೆಲಸಿಕೆಹಾಕುತ್ತಿದ್ದು, ಸಾರ್ವಜನಿಕರು ಆಧಾರ್‌ ಕಾರ್ಡ್‌,ಚುನಾವಣಾ ಗುರುತಿನ ಚೀಟಿ, ಡ್ರೆçವಿಂಗ್‌ ಲೈಸೆನ್ಸ್‌,ಬ್ಯಾಂಕ್‌ ಖಾತೆಯ  ಪುಸ್ತಕಗಳಲ್ಲಿ‌ ಯಾವುದಾದರೂ ಒಂದನ್ನು ತೋರಿಸಿ ಲಸಿಕೆ ಪಡೆಯಬಹುದು.

ಜಿಲ್ಲಾಡಳಿತ ಭವನಕ್ಕೆ ಪ್ರತಿದಿನ ಅಧಿಕಾರಿ,ಸಿಬ್ಬಂದಿ ಮತ್ತು ಸಾÊìಜನಿ ‌ ಕರು ಸೇರಿದಂತೆಸುಮಾರು 500ರಿಂದ 1000 ಜನ ಬರುತ್ತಾರೆ.ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಬರಬೇಕು.

ಇಲ್ಲವಾದರೆ ಕೋವಿಡ್‌ಮಾರ್ಗಸೂಚಿ ಅನ್ವಯ ದಂಡವಿಧಿಸುವಂತೆಯೂಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಜಿಲ್ಲಾಡಳಿತಕ್ಕೆಬರುವ ಲಸಿಕೆ ಪಡೆದಿರದ ಪ್ರತಿಯೊಬ್ಬರಿಗೂ ಲಸಿಕೆಹಾಕಿಸಿಯೇ ಜಿಲ್ಲಾಡಳಿತದೊಳಗೆ ಬಿಡಲಾಗುತ್ತಿದೆ.ಲಸಿಕೆ ಪಡೆಯದ ಸಾರ್ವಜನಿಕರು ಕಡ್ಡಾಯವಾಗಿತಮ್ಮ ಹತ್ತಿರದ ಸರ್ಕಾರಿ ಆಸ ³ತ್ರೆಗೆ ಹೋಗಿ ಲಸಿಕೆಪಡೆಯುವಂತೆ ಡಿಸಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.