ಕೋವಿಡ್ ಕೇರ್ ನಿಂದ ಇಂದು ಬಿಡುಗಡೆಯಾಗಬೇಕಿದ್ದ ಸೋಂಕಿತೆ ಆತ್ಮಹತ್ಯೆಗೆ ಶರಣು
Team Udayavani, Jun 6, 2021, 1:02 PM IST
ಗಂಗಾವತಿ: ಕೋವಿಡ್ ಸೋಂಕಿತೆಯೊಬ್ಬರು ಕೋವಿಡ್ ಕೇಂದ್ರಕ್ಕೆ ದಾಖಲಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಬೇಕಿದ್ದ ದಿನದಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಂಸಿಎಚ್ ಸರಕಾರಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ಜರುಗಿದೆ.
ರೋಹಿಣಿ ಗದಗ (50 ವ) ಎಂಬ ಮಹಿಳೆ ಮೃತಪಟ್ಟಿದ್ದು, ಗಂಗಾವತಿ ಎಂಸಿಎಚ್ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೃತ ಮಹಿಳೆಯ ಪತಿ, ಮಕ್ಕಳು ಈಗಾಗಲೇ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ರವಿವಾರ ಮೃತ ರೋಹಿಣಿ ಡಿಸ್ಚಾರ್ಜ್ ಆಗಬೇಕಿತ್ತು. ಈ ಮಧ್ಯೆ ರವಿವಾರ ಬೆಳಗ್ಗೆ ಕೋಣೆಯಲ್ಲಿ ನೇಣುಹಾಕಿಕೊಂಡಿದ್ದಾರೆ.
ಇದನ್ನೂ ಓದಿ:ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ ಯತ್ನಾಳ್: ಗಂಭೀರ ಸ್ವರೂಪ ಪಡೆದ ಸಿಎಂ ಬದಲಾವಣೆ ಚರ್ಚೆ
ಸ್ಥಳಕ್ಕೆ ವೈದ್ಯಾಧಿಕಾರಿಗಳು ಹಾಗೂ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ