ಗಂಗಾವತಿ: ಸಾಣಾಪುರ್ ಲೇಕ್ ಮೇಲೆ ಮೊಸಳೆಗಳ ಹಾವಳಿ; ಆತಂಕದಲ್ಲಿ ಸ್ಥಳೀಯರು


Team Udayavani, Mar 7, 2022, 11:47 AM IST

ಗಂಗಾವತಿ: ಸಾಣಾಪುರ್ ಲೇಕ್ ಮೇಲೆ ಮೊಸಳೆಗಳ ಹಾವಳಿ; ಆತಂಕದಲ್ಲಿ ಸ್ಥಳೀಯರು

ಗಂಗಾವತಿ: ತಾಲ್ಲೂಕಿನ ಸಣಾಪುರ ತುಂಗಭದ್ರಾ ಎಡದಂಡೆ ಕಾಲುವೆಯ  ಲೇಕ್ (ಕೆರೆ) ಮೇಲಿನ ರಸ್ತೆಗೆ ರಾತ್ರಿ ಸಂದರ್ಭದಲ್ಲಿ  ಮೊಸಳೆಗಳು ಸಂಚಾರ ನಡೆಸುತ್ತಿರುವುದರಿಂದ ಹೊಲ ಗದ್ದೆಗಳಿಗೆ ನೀರನ್ನು ಹರಿಸಲು ಮತ್ತು ಬೆಳಗಿನ ಜಾವ ಮೇವು ತರಲು ಹೋಗುವ ಸ್ಥಳೀಯರಿಗೆ ಇದರಿಂದ ಆತಂಕ ಉಂಟಾಗಿದೆ.

ಸುಮಾರು 4 ರಿಂದ 5ಮೊಸಳೆಗಳು  ಕಳೆದ  ತಿಂಗಳಿನಿಂದ ರಸ್ತೆ ಮೇಲೆ ಮೊಸಳೆಗಳು ಪ್ರತ್ಯಕ್ಷವಾಗುತ್ತಿವೆ. ಸಣಾಪುರ ಕೆರೆಯ ಕೆರೆಯೂ ಪ್ರವಾಸೋದ್ಯಮದ ಕ್ಷೇತ್ರವಾಗಿದ್ದು ಇಲ್ಲಿಗೆ ದೂರದ ಊರುಗಳಿಂದ ಜನರು ಆಗಮಿಸುತ್ತಾರೆ ಜತೆಗೆ ಸ್ಥಳೀಯರು ಸುತ್ತಮುತ್ತಲಿರುವ ಗದ್ದೆಗಳಿಗೆ ನೀರನ್ನು ಹರಿಸಲು ಮತ್ತು ಮೇವನ್ನು ತರಲು ಹೋಗುವ ಸಂದರ್ಭದಲ್ಲಿ ಈ ಮೊಸಳೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ .

ಹಲವು ಬಾರಿ ಅರಣ್ಯ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ . ತುಂಗಭದ್ರಾ ಎಡದಂಡೆ ಕಾಲುವೆ ಇಲ್ಲಿ ಹರಿಯುತ್ತಿರುವುದರಿಂದ ಗುಡ್ಡಪ್ರದೇಶದಲ್ಲಿ 2 ಕಡೆ ನೈಸರ್ಗಿಕವಾಗಿ  ಕೆರೆಗಳ ನಿರ್ಮಾಣ ವಾಗಿದೆ . ವರ್ಷದ 12 ತಿಂಗಳು ಈ ಕೆರೆಯಲ್ಲಿ ನೀರು ಲಭ್ಯವಿರುತ್ತವೆ.

ಬೋಟಿಂಗ್  ಪ್ರವಾಸೋದ್ಯಮ :  ವೀಕೆಂಡ್ ಮತ್ತು ವಿಶೇಷ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುವ ಪ್ರವಾಸಿಗರನ್ನು ದೇಸೀಯ  ಹರಿಗೋಲ್ ನಲ್ಲಿ  ಬೋಟಿಂಗ್ ಮಾಡಿಸಲಾಗುತ್ತದೆ . ಪ್ರಸ್ತುತ ಮೊಸಳೆಗಳು ಪ್ರತ್ಯಕ್ಷವಾಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿಗರಿಗೂ ಆತಂಕ ಉಂಟಾಗಿದೆ ಕೂಡಲೇ ಅರಣ್ಯ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ ಯವರು ಮೊಸಳೆಗಳನ್ನು ಹಿಡಿದು ಬೇರೆ ಕಡೆ ಬಿಡುವಂತೆ ಸ್ಥಳೀಯರು  ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.