ಸಿದ್ದರಾಮಯ್ಯರದ್ದು ಗರತಿ ರಾಜಕಾರಣನಾ ? : ಸಿ.ಟಿ.ರವಿ

ಜೆಡಿಎಸ್‌ನವರನ್ನ ಆಪರೇಷನ್ ಮಾಡಿದ್ದು ಯಾರು ?

Team Udayavani, Nov 4, 2019, 10:55 PM IST

ct-ravi

ಕೊಪ್ಪಳ: ಅಮಿತ್ ಶಾ ಹಾಗೂ ಬಿಎಸ್‌ವೈ ಅವರನ್ನು ನಾಲಾಯಕ್ ಎನ್ನುವ ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್‌ನಿಂದ ಕೆಲವು ಶಾಸಕರನ್ನು ಆಪರೇಷನ್ ಮಾಡಿದ್ರಲ್ಲ. ಇವರದ್ದೇನು ಗರತಿ ರಾಜಕಾರಣನಾ ? ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಸಿದ್ದು ವಿರುದ್ದ ವಾಗ್ಧಾಳಿ ನಡೆಸಿದರು.

ಕೊಪ್ಫಳದ ಗವಿಮಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ಜೆಡಿಎಸ್‌ನಿಂದ ನಾರಾಯಣಸ್ವಾಮಿ, ಇಕ್ಬಾಲ್ ಅನ್ಸಾರಿ ಸೇರಿ ಇತರರನ್ನು ಏನನ್ನು ಹೇಳಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಕರೆಸಿಕೊಂಡ್ರು. ಭೂತದ ಬಾಯಿಯಿಂದ ಭಗವದ್ಗೀತೆ ಬಂದಂತಾಗಿದೆ. ಅವರನ್ನು ಪಕ್ಷಾಂತರ ಮಾಡಿಸಿದ್ರಲ್ಲ. ಇವರದ್ದೇನು ಗರತಿ ರಾಜಕಾರಣನಾ ? ಗರತಿ ರಾಜಕಾರಣ ಆಗಿದ್ರೆ ಇವರು ಆ ಕೆಲಸ ಮಾಡ್ತಿದ್ರಾ ಎಂದರು.

ರಾಜಕಾರಣದಲ್ಲಿ ಮುಳ್ಳು ಮುಳ್ಳಿನಿಂದಲೇ ತೆಗೆಯಬೇಕಿದೆ. ಅದು ನಮಗೆ ಗೊತ್ತಿದೆ. ಯಾವ ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಗೊತ್ತಿದೆ. ಕಾಂಗ್ರೆಸ್ ಈ ದೇಶಕ್ಕೆ ಅಂಟಿದ ಒಂದು ಮುಳ್ಳು. ಮಹಾತ್ಮ ಗಾಂಧೀಜಿ ಕಾಲದಲ್ಲಿದ್ದ ಕಾಂಗ್ರೆಸ್ ಸತ್ತೋಗಿದೆ. ಗಾಂಧಿ ಕಾಲದ ಕಾಂಗ್ರೆಸ್ ಏನು ಗೊತ್ತಾ, ಸರಳತೆ ತೋರಿಸುವ, ಸತ್ಯ ಹೇಳುವ, ಭ್ರಷ್ಟಾಚಾರ ಸಹಿಸದ, ಕುಟುಂಬ, ಸ್ವಜನ ಪಕ್ಷಪಾತ ಸಹಿಸದ ಕಾಂಗ್ರೆಸ್ ಆಗಿತ್ತು. ಈಗಿನ ಕಾಂಗ್ರೆಸ್ ಗೋಹತ್ಯೆ ಬೆಂಬಲಿಸುವ, ಕುಟುಂಬಕ್ಕೆ ಎಲ್ಲವೂ ಬೇಕೆನ್ನುವ, ಮಕ್ಕಳು, ಮರಿ ಮೊಮ್ಮಕ್ಕಳಿಗೆ ಬೇಕು. ಜಾತಿ ರಾಜಕಾರಣದ ಕಾಂಗ್ರೆಸ್ ಆಗಿದೆ. ಹಾಗಾಗಿ ಈ ಮುಳ್ಳನ್ನು ತೆಗೆಯಬೇಕಿದೆ ಎಂದರು.

ಇನ್ನೂ ಆಡಿಯೋ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅದರ ಸತ್ಯಾ ಸತ್ಯತೆಯೇ ಗೊತ್ತಿಲ್ಲ. ಅದೇ ಒಂದು ಸೃಷ್ಟಿ ಎಂದೆನ್ನಲಾಗುತ್ತಿದೆ. ಈಗ ಅನರ್ಹ ಶಾಸಕರ ಕೇಸ್ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಅದನ್ನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ಇನ್ನೂ ಯಡಿಯೂರಪ್ಪ ಅವರದ್ದು ಸರ್ವಾನುಮತದ ಆಯ್ಕೆ, ಆದರೆ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯದ್ದು ಸರ್ವಾನುಮತದ ಆಯ್ಕೆನಾ ? ವಿಪಕ್ಷ ನಾಯಕ ಸ್ಥಾನಕ್ಕೆ ಯಾರ‍್ಯಾರು ವಿರೋಧ ಮಾಡಿದ್ರು ಅಂತಾ ಪಟ್ಟಿ ಕೊಡ್ಲಾ ಎಂದರಲ್ಲದೇ, ಡಿ.ಕೆ.ಶಿವಕುಮಾರ, ಪರಮೇಶ್ವರ, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯರನ್ನ ಸರ್ವಾನುಮತದಿಂದ ಆಯ್ಕೆ ಮಾಡಿದ್ರಾ ? ಇವರ‍್ಯಾರು ಸರ್ವಾನುಮತದಿಂದ ಆಯ್ಕೆ ಮಾಡಿಲ್ಲ. ಅವರದ್ದು ವಿವಾದದ ಆಯ್ಕೆ ಎಂದು ಟೀಕೆ ಮಾಡಿದರು.

ಟಿಪ್ಪು ಒಂದು ಮುಖ ಮಾತ್ರ ಎಲ್ಲರಿಗೂ ಗೊತ್ತಿದೆ. ಮೊದಲು ಕ್ರೌರ‍್ಯ ಮೆರೆದಿದ್ದ ತನ್ನ ಅಳಿವಿನ ಪ್ರಶ್ನೆ ಬಂದಾಗ ಉದಾರತೆ ತೋರಿದ್ದನು. ಆತನ ಅವಧಿಯಲ್ಲಿ ಹಿಂದುಗಳ ರಕ್ತದ ಕೋಡಿ ಹರಿದಿದೆ. ಇಂದಿಗೂ ಕೆಲವೊಂದು ಕುಟುಂಬ ನರಕ ಚತುರ್ಥಿ ಆಚರಣೆ ಮಾಡಲ್ಲ. ಟಿಪ್ಪವನ್ನು ನಾವು ಪರಕೀಯ ಎನ್ನಬಹುದು. ಟಿಪ್ಪು ಪಾರ್ಸಿ ಭಾಷೆಯನ್ನು ಆಳ್ವಿಕೆಗೆ ತಂದನು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.