![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಉತ್ಸವಕ್ಕೆ ಕಳೆ ತಂದ ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Jan 11, 2020, 3:36 PM IST
![kopala-tdy-1](https://www.udayavani.com/wp-content/uploads/2020/01/kopala-tdy-1-8-620x431.jpg)
ಗಂಗಾವತಿ (ಶ್ರೀಕೃಷ್ಣದೇವರಾಯ ವೇದಿಕೆ): ಆನೆಗೊಂದಿ ಉತ್ಸವದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನೆರೆದ ಜನರ ಮನಸ್ಸನ್ನು ಸೂರೆಗೊಂಡವು. ಸ್ಥಳೀಯ ಮತ್ತು ಹೊರ ಜಿಲ್ಲೆಯ ಕಲಾವಿದರು ಪ್ರಸ್ತುತಪಡಿಸಿ ಮಂಗಳವಾದ್ಯ, ಶಾಸ್ತ್ರೀಯ ಗಾಯನ, ಸುಗಮ ಸಂಗೀತ, ಗೊಂದಳಿಪದಗಳು, ಶಾಸ್ತ್ರೀಯ ವಾದ್ಯಸಂಗೀತ ಆನೆಗೊಂದಿ ಬೆಟ್ಟಗುಡ್ಡಗಳ ಮಧ್ಯೆ ನೆರೆದ ಜನರಿಗೆ ಸಂತೋಷವನ್ನುಂಟು ಮಾಡಿದವು.
ಕುಷ್ಟಗಿ ಶರಣಪ್ಪ ವಡಿಗೇರಿಯವರ ತತ್ವಪದಗಳು ಜನರು ಕುಣಿಯವಂತೆ ಮಾಡಿದವು. ಬೆಂಗಳೂರಿನ ನವಚೇತನ ನೃತ್ಯಕಲಾ ತಂಡ ಅಕಾಡೆಮಿಯವರು ಮಾಡಿದ ಸಾಮೂಹಿಕ ಭರತ ನಾಟ್ಯ ಮನಮೋಹಕವಾಗಿತ್ತು.
ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ವಿರಾಸತ್ ತಂಡ ಶ್ರೀರಾಮ ಪಟ್ಟಾಭಿಷೇಕ ಕಥಾ ವಸ್ತು ಆಧಾರಿತ ಸಂಪೂರ್ಣ ರಾಮಾಯಣ ದೃಶ್ಯವನ್ನು ಯಕ್ಷಗಾನ ಭರತನಾಟ್ಯದ ಸಂಮಿಶ್ರಿತ ಸಮೂಹ ನೃತ್ಯ ಆನೆಗೊಂದಿ ಕಿಷ್ಕಿಂದ ಪ್ರದೇಶದ ಕಥೆಯನ್ನು ಮನಮುಟ್ಟುಂತೆ ಧ್ವನಿ ಬೆಳಕಿನ ಮೂಲಕ ಪ್ರದರ್ಶನ ನೀಡಿತು. ದೇಶಿಯ ಲಂಬಾಣಿ ಸುಗ್ಗಿ ಹಾಡಿಗೆ ಆಳ್ವಾಸ್ ತಂಡದ ನೃತ್ಯ ಗ್ರಾಮೀಣ ಬದುಕನ್ನು ತೆರೆದಿಟ್ಟಿತು. ಉತ್ತರ ಕನಾಟಕದ ಮಲ್ಲಗಂಭ ಮತ್ತು ಮಣಿಪುರದ ಮಾರ್ಷಲ್ ಆರ್ಟ್ ಪ್ರದರ್ಶನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು.
ಸ್ಥಳೀಯ ಬಾಲ ಕಲಾವಿದ ಮಾಸ್ಟರ್ ಅರ್ಜುನ್ ಇಟಗಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ ತಂಡ ಪ್ರಸ್ತುತಪಡಿಸಿದ ಕನ್ನಡ ಸಿನಿಮಾ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದವು.
-ಕೆ. ನಿಂಗಜ್ಜ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.