ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ


Team Udayavani, Oct 25, 2020, 6:22 PM IST

ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ತಾಲೂಕಿನ ಹೇಮಗುಡ್ಡ ಕ್ಷೇತ್ರದಲ್ಲಿ ಕೋವಿಡ್ ಎಚ್ಚರಿಕೆ ಮಧ್ಯೆ ನವರಾತ್ರಿ ದಸರಾ ಪೂಜೆಯನ್ನು ರವಿವಾರ ನೆರವೇರಿಸಲಾಯಿತು.

ಕನ್ನಡ ನಾಡಿಗೆ ಶರನ್ನವರಾತ್ರಿ ದಸರಾ ಹಬ್ಬವನ್ನು ಪರಿಚಯ ಮಾಡಿದ್ದು ಕುಮ್ಮಟದುರ್ಗಾದ ದೊರೆ ಗಂಡುಗಲಿ ಕುಮಾರರಾಮ. ದಕ್ಷಿಣ ಭಾರತದ ಮೇಲೆ ದೆಹಲಿ ಸುಲ್ತಾನರ ದಾಳಿ ನಂತರ ಹೊಯ್ಸಳ ಸಾಮ್ರಾಜ್ಯ ಸೇರಿ ಕೆಲ ಸಂಸ್ಥಾನಗಳು ನಾಶವಾದವು ನಂತರ ಕುಮ್ಮಟದುರ್ಗಾ ಕಂಪ್ಲಿ ಪ್ರದೇಶಗಳನ್ನು ಸೇರಿಸಿ ರಾಜ್ಯ ಸ್ಥಾಪನೆ ಮಾಡಿ ಆಳ್ವಿಕೆ ನಡೆಸಿದರು. ಮೋಸದಿಂದ ದೆಹಲಿ ಸುಲ್ತಾನರು ಕುಮ್ಮಟದುರ್ಗಾ ಕೋಟೆಯನ್ನು ದ್ವಂಸಗೊಳಿಸಲಾಯಿತು. ಗಂಡುಗಲಿಕುಮಾರರಾಮನ ಆಳ್ವಿಕೆಯಲ್ಲಿ ದಸರಾ ಹಬ್ಬ ಆಚರಣೆ ಆರಂಭ ಮಾಡಲಾಯಿತು.

ಪ್ರತಿ ವರ್ಷ 9 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗಿತ್ತಿತ್ತು. ನಂತರ ಹಂಪಿ ವಿಜಯನಗರ ಸಾಮ್ರಾಜ್ಯದಲ್ಲಿ‌ ಪ್ರಸ್ತುತ ಮೈಸೂರಿನಲ್ಲಿ ಶರನ್ನವರಾತ್ರಿ ವೈಭವದಿಂದ ಆಚರಣೆ ಮಾಡಲಾಗುತ್ತಿದೆ. ಹೇಮಗುಡ್ಡದಲ್ಲಿ ಕಳೆದ 35 ವರ್ಷಗಳಿಂದ ಶರನ್ನವರಾತ್ರಿ ದಸರಾ ಆಚರಣೆಯನ್ನು ಮಾಜಿ ಸಂಸದ ಎಚ್.ಜಿ.ರಾಮುಲು ಅವರ‌ ಪುತ್ರ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಆಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಕೋವಿಡ್ ರೋಗಿಯನ್ನು 500ಮೀಟರ್ ದೂರ ಬೆನ್ನಮೇಲೆ ಹೊತ್ತು ತಂದ ಅರೋಗ್ಯ ಸಿಬ್ಬಂದಿ

9 ದಿನಗಳ ಕಾಲ ಎಲ್ಲಾ ಸಮುದಾಯದ ಬಾಂಧವರ ಸಾಮೂಹಿಕ ಮದುವೆ, ದೇವಿಯ ಪುರಾಣ ಕೊನೆಯ ದಿನ ಆನೆ ಮೇಲೆ ಅಂಬಾರಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಮೂರ್ತಿ ಮೆರವಣಿಗೆ ನಡೆಯುತ್ತದೆ. ಸುಮಾರು 2 ಕೀ.ಮೀ.ದೂರ ಸಾಗುವ ಮೆರವಣಿಗೆಯಲ್ಲಿ ನಾಡಿನ ಕಲೆ ಸಂಸ್ಕೃತಿ ಬಿಂಬಿಸುವ ಕಲಾತಂಡಗಳ‌ ಮೆರವಣಿಗೆ ನಡೆಯುತ್ತದೆ.

ಈ ಭಾರಿ ಕೊವೀಡ್ ಸೋಂಕು ವ್ಯಾಪಕವಾಗಿದ್ದರಿಂದ ಹೇಮಗುಡ್ಡದಲ್ಲಿ ದಸರಾ ಸರಳವಾಗಿ ನಡೆಸಲಾಗುತ್ತಿದೆ. ದೇವಿ ಮೂರ್ತಿ ಇಟ್ಟು ಸರಳವಾಗಿ ಮೆರವಣಿಗೆ ನಡಸಲಾಗುತ್ತಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.