ದಾವಣಗೇರಾ ತಂಡಕ್ಕೆ ಡಾ. ಪುನೀತ ರಾಜಕುಮಾರ್ ಕಪ್


Team Udayavani, Nov 21, 2022, 9:49 PM IST

1-sadsadsad

ಕುಷ್ಟಗಿ: ಕಬಡ್ಡಿ ವೈಭವ ಅಂತರ ರಾಜ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿಯಲ್ಲಿ ದಾವಣಗೇರಾ ಜಿಲ್ಲಾ ಕಬಡ್ಡಿ ತಂಡ ಭರ್ಜರಿ ಜಯ ಸಾಧಿಸುವ ಮೂಲಕ ಡಾ. ಪುನೀತ್ ರಾಜಕುಮಾರ ಕಪ್ ಮುಡಿಗೇರಿಸಿಕೊಂಡಿದೆ.

ಕಳೆದ ನ.19ರ ಸಂಜೆ ಚಾಲನೆಗೊಂಡ ಕಬಡ್ಡಿ ಪಂದ್ಯಾವಳಿ ನವೆಂಬರ್ 20 ರ ರಾತ್ರಿ ಮುಂದುವರೆದು 21ರ ಬೆಳಗಿನ ಜಾವ ನಾಲ್ಕೂವರೆವರೆಗೂ ನಡೆದಿರುವುದು ಗಮನಾರ್ಹ ಎನಿಸಿತು. 32 ತಂಡಗಳು ಪ್ರತಿನಿಧಿಸಿದ್ದ ಈ ಎರಡು ದಿನಗಳ ರೋಮಾಂಚನಕಾರಿ ಕಬಡ್ಡಿ ಪಂದ್ಯಾವಳಿ ಇಲ್ಲಿನ ಹಸನಸಾಬ್ ದೋಟಿಹಾಳ ಅವರ ಜಾಗದಲ್ಲಿ ನಡೆದ ಕಬಡ್ಡಿ ಪಂದ್ಯ ಸಾಕ್ಷಿಯಾಯಿತು. ಶರಣು ತೆಗ್ಗಿಹಾಳ ನೇತೃತ್ವದಲ್ಲಿ ಕುಷ್ಟಗಿಯ ವಿವೇಕಾನಂದ ಸ್ಪೋಟ್ಸ್ ಕ್ಲಬ್, ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ್ ರಾಜ್ ಹೊನಲು ಬೆಳಕಿನ ಪಂದ್ಯಾವಳಿ ಸಂಧರ್ಭದಲ್ಲಿ ಪ್ರೇಕ್ಷಕರು ಮೈ ನುಡುಗಿಸುವ ಚಳಿ ಲೆಕ್ಕಿಸದೇ ಕ್ಷಣ ಕ್ಷಣದ ಕುತೂಹಲವನ್ನು ಮೈಚಳಿ ಬಿಟ್ಟು ನೋಡಿ ಸಂಭ್ರಮಿಸಿದರು.

ದಾವಣಗೇರಾ ಜಿಲ್ಲಾ ತಂಡ ಐನಾಪೂರ ನಡುವಿನ ಸೆಣಸಾಟದಲ್ಲಿ ದಾವಣಗೇರಾ ತಂಡದ ಅಮೋಘ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಐನಾಪೂರ ತಂಡವನ್ನು ಸುಲಭವಾಗಿ 12-28 ಅಂತರದಿಂದ ದಾವಣಗೇರಾ ಜಿಲ್ಲಾ ತಂಡ ಮಣಿಸಿ ಡಾ. ಪುನೀತ್ ರಾಜಕುಮಾರ ತಂಡ ತನ್ನದಾಗಿಸಿಕೊಂಡಿತು.

ಐನಾಪೂರ ದ್ವೀತೀಯ ಬಹುಮಾನ, ತುಳಸಿಗೇರಿ ಪವನಪುತ್ರ ತಂಡ ತೃತೀಯ ಹಾಗೂ ಬಿಸಿಆರ್ ಚಳಗೇರಾ ತಂಡ ಚತುರ್ಥ ಬಹುಮಾನಗಳಿಸಿತು. ತಂಡದ ರೆಪ್ರೀಗಳಾಗಿ ಎನ್.ಎಸ್. ಗೋಡೆ, ಶರುಣು ಗಾಡಗೋಳಿ, ಹುಲ್ಲಪ್ಪ, ಶಿವು, ರಫಿ, ಸುನೀತಾ ಕಾರ್ಯ ನಿರ್ವಹಿಸಿದರು. ಆಯೋಜಿಕ ಶರಣು ತೆಗ್ಗಿಹಾಳ ವೀಕ್ಷಕ ವಿವರಣಾಕಾರರಾಗಿ ಗಮನ ಸೆಳೆದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.