ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ


Team Udayavani, Jul 4, 2021, 5:59 PM IST

ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ

ಕುಷ್ಟಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೇಯೇ  ಇಲ್ಲ. ಮುಂದಿನ ಎರಡು ವರ್ಷಗಳವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಆಗಿರುತ್ತಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರವು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಕುಷ್ಟಗಿ ತಾಲೂಕಿನ ಮಾಜಿ ದೇವದಾಸಿಯರಿಗೆ  ಜಮೀನಿನ ಖರೀದಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ. ಬದಲಾವಣೆಯ ನಂತರ ಬಂದು ಕೇಳಿದರೆ ಹೇಳುವೆ. ಬಿಜೆಪಿಯಲ್ಲಿ ದಲಿತ ಸಿಎಂ ಬಗ್ಗೆ ಸುದ್ದಿಗಾರರ ಪ್ರಶ್ನೆ ಇಂತಹ ಪ್ರಶ್ನೆ ಬೇಡ ಎಂದರು.

ರಾಜ್ಯ ಕಾಂಗ್ರೆಸ್ನಲ್ಲಿ ಈಗಲೇ ಮುಂದಿನ ಸಿಎಂ ವಿಚಾರ ಹಾಗೂ ದಲಿತ ಸಿಎಂ ಪ್ರಸ್ತಾಪ ಕುರಿತು ಕಾಂಗ್ರೆಸ್ ದಲಿತರನ್ನು, ಅಲ್ಪ ಸಂಖ್ಯಾತರನ್ನು, ಹಿಂದುಳಿದವರನ್ನು ಓಟ್ ಬ್ಯಾಂಕ್ ರಾಜಕಾರ ಮಾಡಿಕೊಂಡು 60 ವರ್ಷ ಆಡಳಿತ ಮಾಡಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ವಿದ್ಯಾವಂತರಾಗಿ ತಿಳುವಳಿಕೆ ಬಂದಾಗ ಕಾಂಗ್ರೆಸ್ನಿಂದ ದೂರ ಸರಿದಿದ್ದು ಇದೀಗ ಕಾಂಗ್ರೆಸ್ ಅನಾಥವಾಗಿದೆ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ತರುವ ಪ್ರಯತ್ನ ಆಗಲಿಲ್ಲ. ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ, ಮಹಾತ್ಮ ಗಾಂಧೀಜೀಯವರು ಹೇಳಿದಂತೆ ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಲ್ಲ ಸ್ವಾತಂತ್ರ್ಯ ಹೋರಾಟಕ್ಕಾಗಿ ಕಟ್ಟಿಕೊಂಡ ಸಂಘಟನೆಯಾಗಿದ್ದು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ನ್ನು ವಿಸರ್ಜನೆ ಮಾಡಲು ಹೇಳಿದ್ದರು. ಮಹಾತ್ಮ ಗಾಂಧೀಜಿಯವರು ಹೇಳಿದ ಮಾತು ಆಗ ಆಗಲಿಲ್ಲ ಈಗ ಆಗುತ್ತಿದೆ.

ಇದನ್ನೂ ಓದಿ: ಬೆಳಗಾವಿ : ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ: ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ರಾಯಚೂರಿನಲ್ಲಿ ಭೂ ಒಡೆತನ ಯೋಜನೆಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಾನೇ ಸ್ವತಃ ರಾಯಚೂರಿಗೆ ಹೋಗಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತ್ತು ಮಾಡಿ, ತನಿಖೆ ಕೈಕೊಳ್ಳಲಾಗಿತ್ತು ನಂತರ ಸಮಾಜ ಕಲ್ಯಾಣ ಖಾತೆ ಬದಲಾದಾಗ ಇನ್ನೊಬ್ಬರು ಮಂತ್ರಿಗಳಾಗಿದ್ದರಿಂದ ಸದರಿ ಪ್ರಕರಣ ಪುನರಾವಲೋಕನ ಮಾಡಲು ಸಾಧ್ಯವಾಗಲಿಲ್ಲ ಎಂದರು.

ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿದ ಡಿಸಿಎಂ ಎಲ್ಲಿಯವರೆಗೂ ಸಾಮಾಜಿಕ ಕಳಕಳಿ, ಕಾಳಜಿ ಎಲ್ಲಿಯವರೆಗೂ ಆಗುವುದಿಲ್ಲವೋ ಅಲ್ಲಿಯವರೆಗೂ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದು ಅದಕ್ಕಾಗಿ ಸರ್ಕಾರ ಪ್ರತಿಬಂಧಕ ಕಾನೂನು ಹಾಗೂ ವಿಶೇಷ ನ್ಯಾಯಾಲಯ ಸ್ಥಾಪಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತಿದೆ ಎಂದರು, ಯಾರು ನೊಂದಿರುತ್ತಾರೆ ಅಂತಹ ಕುಟುಂಬಗಳಿಗೆ ಪರಿಹಾರ ಸಹ ನೀಡುತ್ತಿದೆ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.