ಜಿಂಕೆ ಚರ್ಮ ಮಾರಾಟ ಜಾಲ ಬೇಧಿಸಿದ ಅರಣ್ಯಾಧಿಕಾರಿಗಳ ತಂಡ : 20 ಜಿಂಕೆ ಚರ್ಮ ವಶ


Team Udayavani, Sep 8, 2020, 8:41 AM IST

ಜಿಂಕೆ ಚರ್ಮ ಮಾರಾಟ ಜಾಲ ಬೇಧಿಸಿದ ಅರಣ್ಯಾಧಿಕಾರಿಗಳ ತಂಡ : 20 ಜಿಂಕೆ ಚರ್ಮ ವಶ

ಕೊಪ್ಪಳ: ಜಿಲ್ಲೆಯಿಂದ 20 ಜಿಂಕೆಗಳ ಚರ್ಮವನ್ನು ಬೆಂಗಳೂರು, ಮಂಗಳೂರು ಭಾಗಕ್ಕೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಖರೀದಿದಾರರ ವೇಷದಲ್ಲಿ ತೆರಳಿದ್ದ ಅರಣ್ಯ ಅಧಿಕಾರಿಗಳ ತಂಡವು ಬೇಧಿಸಿ, ಏಳು ಜನರನ್ನು ಬಂಧಿಸಿದೆ.

ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ಜಿಂಕೆ ಚರ್ಮ ಮಾರಾಟದ ಕುರಿತಂತೆ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾದ ವ್ಯಕ್ತಿಯ ಮೊಬೈಲ್ ನಂಬರನ್ನು ಒಂದು ವರ್ಷದಿಂದ ಟ್ರ್ಯಾಕ್ ಮಾಡುತ್ತಿದ್ದ ಬೆಂಗಳೂರು ಹಾಗೂ ಮಂಗಳೂರು ಮೊಬೈಲ್ ಫಾರೆಸ್ಟ್‌ ಸ್ಕ್ವಾಡ್ ತಂಡವು ಜಿಂಕೆ ಚರ್ಮ ಮಾರಾಟದ ಜಾಲವನ್ನು ಪತ್ತೆ ಮಾಡಿದೆ.

ಬೆಂಗಳೂರು, ಮಂಗಳೂರು ತಂಡ ಹಾಗೂ ಕೊಪ್ಪಳ ಅರಣ್ಯ ಅಧಿಕಾರಿಗಳ ತಂಡವು ಮಾರುವೇಷದಲ್ಲಿ ನಾವು ಜಿಂಕೆ ಚರ್ಮ ಖರೀದಿ ಮಾಡಲಿದ್ದೇವೆ. ನಮಗೆ ಬೇಕಾಗಿದೆ. ದರದ ಬಗ್ಗೆ ಮಾತಾಡೋಣ ಬನ್ನಿ ಎಂದು ಚರ್ಮ ಮಾರಾಟ ಮಾಡುವ ವ್ಯಕ್ತಿಗಳನ್ನ ಕರೆದಿದ್ದಾರೆ. 20 ಜಿಂಕೆಗಳ ಚರ್ಮ, ಒಂದು ಸಣ್ಣ ಜಿಂಕೆ, ಕೃಷ್ಣಮೃಗಗಳ ಕೊಂಬನ್ನು ತೆಗೆದುಕೊಂಡು 6 ಜನರು ತೆರಳಿದ್ದಾರೆ. ಖರೀದಿ ವೇಷದಲ್ಲಿದ್ದ ಅಧಿಕಾರಿಗಳ ತಂಡ ಮಾತುಕತೆಗೆ ಕುಳಿತಂತೆ ಮಾಡಿದೆ. ಇನ್ನೊಂದು ತಂಡವು ಇವರನ್ನ ಹಿಡಿಯಲು ಸಿದ್ದತೆ ನಡೆಸಿದೆ. ಕೊನೆಗೂ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದ 6 ಜನರನ್ನು‌ ಮಾಲು ಸಮೇತ ಬಂಧಿಸಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್ ವುಡ್ ನಟಿಗೆ ಶಾಕ್: ಸಂಜನಾ ಗಲ್ರಾನಿ ಮನೆಗೆ ಸಿಸಿಬಿ ಪೊಲೀಸರ ದಾಳಿ

ಮಾರಾಟಕ್ಕೆ ರುವಾರಿಯಾದ ಇಟಗಿ ಗ್ರಾಮದ ವ್ಯಕ್ತಿಯು ಸೇರಿ 7 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಾಲ್ಕು ಬೈಕ್, 30 ಜಿಂಕೆಗಳ ಚರ್ಮಗಳು, ಒಂದು ಜೀವಂತ ಜಿಂಕೆ, ಕೃಷ್ಣಮೃಗದ 2 ಕೊಂಬು ವಶಕ್ಕೆ ಪಡೆದು ಅವರ ಮೇಲೆ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

ದಾಳಿ ನೇತೃತ್ವದಲ್ಲಿ ಮೊಬೈಲ್ ಸ್ಕ್ವಾಡ್ ತಂಡ, ಕೊಪ್ಪಳ ಡಿಎಫ್ ಓ ಹರ್ಷ ಬಾನು, ಅಧಿಕಾರಿ ವರ್ಗ ಎಚ್ ಹೆಚ್ ಮುಲ್ಲಾ, ಅಂದಪ್ಪ ಕುರಿ ಸೇರಿದಂತೆ ಇತರರು ಪಾಲ್ಗೊಂಡು ಜಿಂಕೆ ಜಾಲ ಪತ್ತೆ ಮಾಡಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.