ಬೆಟಗೇರಿ ವ್ಯಾಪ್ತಿಯಲ್ಲಿ ಮತ್ತೆರಡು ಜಿಂಕೆಗಳ ಸಾವು
Team Udayavani, Oct 7, 2018, 6:10 AM IST
ಕೊಪ್ಪಳ: ಜಿಲ್ಲೆಯಲ್ಲಿ ಜಿಂಕೆಗಳ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಮತ್ತೆ ಎರಡು ಜಿಂಕೆಗಳ ಮೃತದೇಹವು ತಾಲೂಕಿನ ಬೆಟಗೇರಿ ವ್ಯಾಪ್ತಿಯ ರೈತರ ಜಮೀನಿನಲ್ಲಿ ಪತ್ತೆಯಾಗಿವೆ.
ಕಳೆದ ವಾರ 5 ಜಿಂಕೆಗಳು ಮೃತಪಟ್ಟಿದ್ದರೆ, ಶನಿವಾರ ಮತ್ತೆ 2 ಜಿಂಕೆಗಳು ಅಸುನೀಗಿವೆ. ಸತ್ತ ಜಿಂಕೆಗಳ ದೇಹದ ಅಂಗಾಂಗವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶುಕ್ರವಾರ ತಡರಾತ್ರಿವರೆಗೂ ಅಳವಂಡಿ,ಬೆಟಗೇರಿ ವ್ಯಾಪ್ತಿಯಲ್ಲಿ ಸುತ್ತಾಡಿದ್ದಾರೆ. ಸತ್ತ ಜಿಂಕೆಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಿದ್ದೇವೆ. ಬೆಳೆಯ ಔಷಧಿ ತಿಂದು ಸತ್ತಿವೆಯೇ ಎನ್ನುವ ಪ್ರಶ್ನೆಯೂ ನಮ್ಮಲ್ಲಿ ಮೂಡಿದೆ. ವರದಿ ಬಂದ ಬಳಿಕ ಎಲ್ಲವೂ ಗೊತ್ತಾಗಲಿದೆ. ಜಿಂಕೆ ಸಾವಿನ ಬಗ್ಗೆ ಎಸ್ಪಿ ಗಮನಕ್ಕೂ ತಂದಿದ್ದೇನೆ. ಕೃಷಿ ಇಲಾಖೆ ಅಧಿಕಾರಿಗಳ ಜೊತೆಯೂ ಚರ್ಚಿಸಲಿದ್ದೇನೆ ಎಂದು ಕೊಪ್ಪಳ ಡಿಎಫ್ಒ ಯಶಪಾಲ್
ಕ್ಷೀರಸಾಗರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?