ವೇಗದೂತ ಬಸ್‌ ನಿಲುಗಡೆಗೆ ಆಗ್ರಹ


Team Udayavani, Sep 18, 2019, 11:55 AM IST

kopala-tdy-3

ಕಾರಟಗಿ: ಮರ್ಲಾನಹಳ್ಳಿ ಗ್ರಾಮದಲ್ಲಿ ವೇಗದೂತ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಶಾಸಕ ಬಸವರಾಜ ದಢೇಸೂಗುರ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಕಾರಟಗಿ: ಗ್ರಾಮದಲ್ಲಿ ವೇಗದೂತ ಬಸ್‌ ನಿಲುಗಡೆಗೆ ಆಗ್ರಹಿಸಿ ಸಮೀಪದ ಮರ್ಲಾನಹಳ್ಳಿ ಗ್ರಾಮಸ್ಥರು ಶಾಸಕ ಬಸವರಾಜ ದಢೇಸೂಗುರ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಗ್ರಾಮದ ನಿವಾಸಿ ಮದನ್‌ ಸೇಠ, ಗ್ರಾಮದಲ್ಲಿ ವಿವಿಧ ರಾಜ್ಯಗಳ ನಿವಾಸಿಗಳು ವಾಸಿವಿದ್ದಾರೆ. ಸುತ್ತಲಿನ ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 30ಕ್ಕೂ ಹೆಚ್ಚು ಗ್ರಾಮಗಳು, ಕ್ಯಾಂಪ್‌ಗ್ಳ ಗ್ರಾಮಸ್ಥರು ಬೇರೆ ಬೇರೆ ಊರುಗಳಿಗೆ ತೆರಳಲು ಮರ್ಲಾನಹಳ್ಳಿ ಮುಖ್ಯ ಕೇಂದ್ರ ಸ್ಥಾನವಾಗಿದೆ. ಅಲ್ಲದೆ ರಾಜ್ಯ ಹೆದ್ದಾರಿಯಲ್ಲಿ ಗ್ರಾಮವಿದ್ದರೂ ಕೂಡ ಗ್ರಾಮದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್‌ಗಳು ಸೇರಿದಂತೆ ಇತರೆ ಬಸ್‌ಗಳು ಸಹ ನಿಲುಗಡೆ ಇರುವುದಿಲ್ಲ. ಕೆಲವೊಮ್ಮೆ ನಿರ್ವಾಹಕರೂ ಕೂಡ ನಿಲುಗಡೆ ಇಲ್ಲವೆಂದು ಹೇಳುತ್ತಾರೆ. ಇದರಿಂದಾಗಿ ಜನಕ್ಕೆ ತೊಂದರೆಯಾಗುತ್ತದೆ ಎಂದರು.

ರಾತ್ರಿ ಸಮಯದಲ್ಲಿ ದೂರದ ಊರಿಂದ ಬರುವವರು ಕಾರಟಗಿ ಅಥವಾ ಸಿದ್ದಾಪುರಗೆ ಬಂದು ಇಳಿಯಬೇಕಾದ ಅನಿವಾರ್ಯತೆ ಉದ್ಬವಿಸಿದೆ. ಶಾಲಾ ಕಾಲೆಜ್‌ ವಿದ್ಯಾರ್ಥಿಗಳು ಬಸ್‌ಗಳ ನಿಲುಗಡೆ ಇಲ್ಲದ ಕಾರಣ ಖಾಸಗಿ ಟಾಂಟಾಂ, ಟ್ರ್ಯಾಕ್ಸ್‌ ಹಾಗೂ ಗೂಡ್ಸ್‌ ವಾನಗಳಲ್ಲಿ ಒಡಾಡಬೇಕಾದ ಪರಿಸ್ಥಿತಿ ಬಂದಿದೆ. ಸಿಂಧನೂರ ಮತ್ತು ಗಂಗಾವತಿ ಘಟಕದಿಂದ ಈ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಗ್ರಾಮದಲ್ಲಿ ನಿಲುಗಡೆಗೆ ಸೂಚನೆ ನೀಡಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಸಂಬಂಧಿಸಿದ ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಗ್ರಾಮಸ್ಥರ ಬೇಡಿಕೆಗೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷ ಕರಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಜೆ.ಯಮನೂರ, ಗ್ರಾಪಂ ಸದಸ್ಯ ಪ್ರಕಾಶ ರಾವ್‌, ಪ್ರಮುಖರಾದ ಲಕ್ಷ ್ಮಣ, ರಾಜಾಸಾಬ್‌, ಯಂಕೋಬ ನಾಯಕ, ನಾಗಪ್ಪ ದೇವಪೂರ, ಆನಂದ ಪಲ್ಲೇದ, ರಾಜು, ಗಂಗಾಧರ, ಶಾಶಾವಲಿ, ಶ್ರೀನಿವಾಸ ಶ್ರೇಷ್ಠಿ, ಸೂರಡ್ಡಿ, ಶ್ರೀಹರಿ ಇತರರಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.