ಜಿಲ್ಲಾಡಳಿತಕ್ಕೆ ಆಹಾರಧಾನ್ಯ-ಅಗತ್ಯ ವಸ್ತುಗಳ ಸಲ್ಲಿಕೆ
Team Udayavani, Apr 15, 2020, 4:04 PM IST
ಧಾರವಾಡ: ನಗರದ ಡಿಸಿ ಕಚೇರಿ ಎದುರು ಸಚಿವ ಜಗದೀಶ ಶೆಟ್ಟರ ಸಮ್ಮುಖದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಯಿತು.
ಧಾರವಾಡ: ನಗರದ ಅಸೋಶಿಯೇಶನ್ ಆಫ್ ಕನ್ಸ್ಲ್ಟಿಂಗ್ ಸಿವಿಲ್ ಇಂಜನಿಯರ್ ನ ಧಾರವಾಡ ಶಾಖೆ ವತಿಯಿಂದ ಆಹಾರ ಧಾನ್ಯ ಮತ್ತಿತರ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಸಮ್ಮುಖದಲ್ಲಿ ಅಕ್ಕಿ, ಒಳ್ಳೆ ಎಣ್ಣಿ, ಬೇಳೆ, ಸಕ್ಕರೆ, ಚಹಾಪುಡಿ ಮತ್ತಿತರ ಅಗತ್ಯ ವಸ್ತುಗಳನ್ನು ಸಾಂಕೇತಿಕವಾಗಿ ನೀಡಲಾಯಿತು. ಬಳಿಕ ಜಿಲ್ಲಾಡಳಿತ ನಿರ್ದೇಶನದಂತೆ ಇಲ್ಲಿನ ಸನ್ಮತಿ ಮಾರ್ಗದಲ್ಲಿನ ಡಾ| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಿರುವ ಸ್ವೀಕೃತಿ ಕೇಂದ್ರಕ್ಕೆ ಆಹಾರ ಧಾನ್ಯ ಸಲ್ಲಿಸಲಾಯಿತು.
ಎಸಿಸಿಇನ ವಿಜಯ ಹಳ್ಳಿಕೇರಿ, ಸುನೀಲ ಬಾಗೇವಾಡಿ, ವಿಜಯೇಂದ್ರ ಪಾಟೀಲ, ಕಬೀರ ನದಾಫ್, ಅರುಣ ಶೀಲವಂತ, ಅಶೋಕ ಕೌಜಗೇರಿ, ರಾಜಶೇಖರ ಇಟಗಿ, ವಿಜಯ ತೋಟಗೇರ, ಸೋಹನ ತೋಟಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ