ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಣೆ
Team Udayavani, May 7, 2020, 6:13 PM IST
ಗಂಗಾವತಿ: ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರ ಬದುಕು ದುಸ್ತರವಾಗಿದ್ದು, ಪ್ರತಿಯೊಬ್ಬರು ಕಾರ್ಮಿಕರಿಗೆ ನೆರವಾಗುವ ಮೂಲಕ ಪರಿಸ್ಥಿತಿ ನಿಭಾಯಿಸುವಂತೆ ಡಿವೈಎಸ್ಪಿ ಡಾ| ಚಂದ್ರಶೇಖರ ಹೇಳಿದರು.
ಅವರು ನಗರದ ಹಮಾಲಿ ಕಾರ್ಮಿಕರ ಕಾಲೋನಿಯ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ವತಿಯಿಂದ 70 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸಿ ಮಾತನಾಡಿದರು. ಸರಕಾರಿ ಶಾಲಾ-ಕಾಲೇಜುಗಳಲ್ಲಿ ಬಡವರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಓದುತ್ತಿದ್ದು, ಅವರಿಗೆ ಸಹಾಯ ಸಹಕಾರ ಮಾಡುವಂತೆ ಮನವಿ ಮಾಡಿದರು.
ಬಿಇಒ ಸೋಮಶೇಖರಗೌಡ, ನಗರಸಭೆ ಸದಸ್ಯ ಉಮೇಶ ಸಿಂಗನಾಳ, ಮುಖ್ಯಶಿಕ್ಷಕ ಚಂದ್ರಶೇಖರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿ ಕಾರಿಗಳ ಸಂಘದ ಕೆ. ಗಿರೆಡ್ಡಿ, ಟಿ. ಆಂಜನೇಯ, ಎಂ. ಶ್ರೀಪಾದ ಜೋಶಿ, ರಾಜರಾಮ, ಕೃಷ್ಣರಾವ್ ದೇಸಾಯಿ, ಸುರೇಶ ಸೊನ್ನದ, ಶಿವಪುತ್ರಪ್ಪ, ವಿ.ಎನ್. ರಾಯಕರ್, ಶಿಕ್ಷಕ ಸಿದ್ದಲಿಂಗೇಶ ಪೂಲಭಾವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ