ದೋಟಿಹಾಳ: ಪೋಷಣ್ ಅಭಿಯಾನ
Team Udayavani, Oct 22, 2019, 2:17 PM IST
ದೋಟಿಹಾಳ: ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದು ಅಂಗನವಾಡಿ ಮೇಲ್ವಿಚಾರಕರಾದ ಭುವನೇಶ್ವರಿ ಸಂಕಾನಟ್ಟಿ ಹೇಳಿದರು.
ಗ್ರಾಮದ 3ನೇ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ನಿಮಿತ್ತ ನಡೆದ ದೋಟಿಹಾಳ ವಲಯಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಗರ್ಭಿಣಿಯರಿಗೆ ನೀಡಬೇಕಾದ ಸಂದೇಶ, ಆಹಾರ, ಆರೋಗ್ಯ ಹಾಗೂ ಪ್ರಾಥಮಿಕ ಆರೋಗ್ಯ ದಿನ ನೀಡಬೇಕಾದ ಪ್ರಮುಖ ಸಂದೇಶಗಳ ಕುರಿತು ಈ ಕಾರ್ಯಗಾರದಲ್ಲಿ ಚರ್ಚೆಸಲಾಯಿತು. ಈ ಕಾರ್ಯಗಾರವನ್ನು ಬಾಲವಿಕಾಸ ಸದಸ್ಯರಾದ ಹುಸೇನಬಿ ಕಡಿವಾಲ ಉದ್ಘಾಟಿಸಿದರು. ಈ ವೇಳೆ ಮೇಲ್ವಿಚಾರಕರಾದ ಭಾರತಿ ಸಜ್ಜಲ್, ದೋಟಿಹಾಳ ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ